ಶಾಸ್ತ್ರಬದ್ಧ ಸಂಗೀತ ಕಲಿಕೆಗೆ ಏಕಾಗ್ರತೆ ಮುಖ್ಯ: ಕೆ.ಚ್ ಚನ್ನೂರ
Music learning program for students from Scheduled Tribes
ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಸಂಗೀತ ಕಲಿಕಾ ಕಾರ್ಯಕ್ರಮ
ಬೆಳಗಾವಿ,ಜು.15 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮಂಗಳವಾರ (ಜು.15) ಹುಕ್ಕೇರಿ ತಾಲೂಕಿನ ನರಸಿಂಗಪೂರದ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಬಾಲಕಿಯರ ತರಬೇತಿ ನಿಲಯದಲ್ಲಿ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ "ಸಂಗೀತ ತರಬೇತಿ ಕಾರ್ಯಗಾರ" ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕರಾದ ಕೆ.ಎಚ್. ಚನ್ನೂರ ಮಾತನಾಡಿ ಶಾಸ್ತ್ರ ಬದ್ಧವಾಗಿ ಸಂಗೀತವನ್ನು ಏಕಾಗ್ರತೆಯಿಂದ ಕಲೆತಾಗ ಮಾತ್ರ ಸಂಗೀತ ಕಲೆಯಲು ಸಾಧ್ಯವಾಗುತ್ತದೆ ಎಂದರು.
ಸಂಗೀತವನ್ನು ಎಲ್ಲರೂ ಕಲಿಯಲು ಸಾಧ್ಯವಿಲ್ಲ, ನಿರಂತರ ಸೇವೆಯಿಂದ ಶ್ರದ್ಧೆಯಿಂದ ಮಾತ್ರ ಸಂಗೀತ ಕಲಿಯಲಿಕ್ಕೆ ಸಾಧ್ಯವಾಗುತ್ತದೆ. ಸಂಗೀತ ವಿದ್ಯಾರ್ಹತೆ ಹೊಂದಿರುವ ಗುರುಗಳು ಇರುವುದರಿಂದ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಸಂಗೀತ ಕಲಿಯಬೇಕು ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ತಾಲೂಕ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಮಹೇಶ ಭಜಂತ್ರಿ, ಸಂಗೀತ ತರಬೇತಿ ಗುರುಗಳು ಮತ್ತು ಗಾಯಕಿ ರೂಪಾ ಖಡಗಾಂವಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 