ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡ ಶ್ರೀದೇವಿಯ ದರ್ಶನ ಪಡೆದ ಸಂಗೀತ ದಿಗ್ಗಜ ರಾಜೇಶಕೃಷ್ಣನ್
Music legend Rajeshakrishnan who had the darshan of Sridevi at Srikshetra Yallamma hill
ಲೋಕದರ್ಶನ ವರದಿ
ಉಗರಗೋಳ 10 : ಸಮೀಪದ ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡಕ್ಕೆ ಶನಿವಾರ ರಂದು ಸಂಗೀತ ದಿಗ್ಗಜ ರಾಜೇಶಕೃಷ್ಣನ್ ಹಾಗೂ ಸಹ ಕಲಾವಿದರು ಭೇಟಿ ನೀಡಿ ಶ್ರೀದೇವಿಯ ದರ್ಶನ ಆಶೀರ್ವಾದ ಪಡೆದುಕೊಂಡರು. ಯಲ್ಲಮ್ಮ ದೇವಸ್ಥಾನ ವತಿಯಿಂದ ರಾಜೇಶಕೃಷ್ಣನ್ ಹಾಗೂ ಸಹ ಕಲಾವಿದರನ್ನು ಶಾಲೂಹೊದಿಸಿ ಸತ್ಕರಿಸಲಾಯಿತು.
ವಿರುಪಾಕ್ಷಪ್ಪ ಮಾಮನಿ, ಜಗದೀಶ ಕೌಜಗೇರಿ, ಚಿನ್ಮಯ್ ಮಾಮನಿ, ಶ್ರೇಯಸ್ ಮಾಮನಿ, ಚೇತನ್ ಪೌಡಲ್, ರಾಜು ಕಗದಾಳ, ಮಂಜು ದೊಡಮನಿ, ಪಂಡಿತ ಪಿ ರಾಜಶೇಖರಯ್ಯ ಹಾಗೂ ದೇವಸ್ಥಾನ ಸಿಬ್ಬಂದಿ, ಇತರರು ಇದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 