ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡ ಶ್ರೀದೇವಿಯ ದರ್ಶನ ಪಡೆದ ಸಂಗೀತ ದಿಗ್ಗಜ ರಾಜೇಶಕೃಷ್ಣನ್
Music legend Rajeshakrishnan who had the darshan of Sridevi at Srikshetra Yallamma hill
ಲೋಕದರ್ಶನ ವರದಿ
ಉಗರಗೋಳ 10 : ಸಮೀಪದ ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡಕ್ಕೆ ಶನಿವಾರ ರಂದು ಸಂಗೀತ ದಿಗ್ಗಜ ರಾಜೇಶಕೃಷ್ಣನ್ ಹಾಗೂ ಸಹ ಕಲಾವಿದರು ಭೇಟಿ ನೀಡಿ ಶ್ರೀದೇವಿಯ ದರ್ಶನ ಆಶೀರ್ವಾದ ಪಡೆದುಕೊಂಡರು. ಯಲ್ಲಮ್ಮ ದೇವಸ್ಥಾನ ವತಿಯಿಂದ ರಾಜೇಶಕೃಷ್ಣನ್ ಹಾಗೂ ಸಹ ಕಲಾವಿದರನ್ನು ಶಾಲೂಹೊದಿಸಿ ಸತ್ಕರಿಸಲಾಯಿತು.
ವಿರುಪಾಕ್ಷಪ್ಪ ಮಾಮನಿ, ಜಗದೀಶ ಕೌಜಗೇರಿ, ಚಿನ್ಮಯ್ ಮಾಮನಿ, ಶ್ರೇಯಸ್ ಮಾಮನಿ, ಚೇತನ್ ಪೌಡಲ್, ರಾಜು ಕಗದಾಳ, ಮಂಜು ದೊಡಮನಿ, ಪಂಡಿತ ಪಿ ರಾಜಶೇಖರಯ್ಯ ಹಾಗೂ ದೇವಸ್ಥಾನ ಸಿಬ್ಬಂದಿ, ಇತರರು ಇದ್ದರು.
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ 