ಉಭಯ ಗುರುಗಳ ಜಾತ್ರಾ ಮಹೋತ್ಸವದಲ್ಲಿ ಅಂಧ ವಿದ್ಯಾರ್ಥಿಗಳಿಂದ ಸಂಗೀತ ಸೇವೆ
Musical offering by visually impaired students at the Jatra Mahotsava of the two Gurus.
ಗದಗ, ಜು. ೩: ಪರಮಪೂಜ್ಯ ಗಾನಯೋಗಿ ಲಿಂ. ಪಂ. ಪಂಚಾಕ್ಷರಿ ಗವಾಯಿಗಳವರ ೮೨ನೇ ಪುಣ್ಯಸ್ಮರಣೋತ್ಸವ, ಪದ್ಮಭೂಷಣ ಲಿಂ. ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ ೧೬ನೇ ಪುಣ್ಯಸ್ಮರಣೋತ್ಸವ ಹಾಗೂ ಉಭಯ ಗುರುಗಳ ಜಾತ್ರಾ ಮಹೋತ್ಸವದ ಅಂಗವಾಗಿ ವಿಶೇಷ ಸಂಗೀತ ಸೇವೆ ನಡೆಯಿತು.
ಈ ಸಂದರ್ಭದಲ್ಲಿ ಪಂ. ಪಂಚಾಕ್ಷರಿ ಗವಾಯಿಗಳವರ ಅಂಧರ ವಸತಿಯುತ ವಿಶೇಷ ಸಂಗೀತ ಶಾಲೆಯ ಅಂಧ ವಿದ್ಯಾರ್ಥಿಗಳು ಭಕ್ತಿಪೂರ್ಣ ಸಂಗೀತ ಸೇವೆ ಸಲ್ಲಿಸಿ, ನೆರೆದಿದ್ದ ಭಕ್ತರ ಮೆಚ್ಚುಗೆಗೆ ಪಾತ್ರರಾದರು.
ಕಾರ್ಯಕ್ರಮದಲ್ಲಿ ಶಿರಹಟ್ಟಿಯ ಜ. ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 