ಮಸ್ಕಿ: ತೋಗರಿ ಬೇಳೆಗೆ ಬೆಂಕಿ ಕಂಗಾಲದ ರೈತರು
ಮಸ್ಕಿ 23: ಪಟ್ಟಣದ ಮಟ್ಟೂರು ಗ್ರಾಮದಲ್ಲಿ ರೈತನಾದ ತೂಗಪ್ಪ ಬಸಣ್ಣ ಸೇರಿದ್ದ 3 ಎಕರೆ ಜಮೀನುನಲ್ಲಿ ರಾಶಿ ಮಾಡಲು ಕ್ಯೋಯಿದಿದ ತೋಗರಿ ಬೇಳೆಗೆ ಯಾರು ಕೀಡಿಗೇಡಿಗಳು ಬೆಂಕಿ ಹಂಚಿದರು. ಇದರಿಂದ ಕಂಗಾಲದ ರೈತನಿಗೆ ಸುಮಾರು 2 ಲಕ್ಷಕ್ಕೂ ಅಧಿಕ ತೋಗರಿ ಸುಟ್ಟು ಭಸ್ಮವಾಯಿತು ಅಗ್ನಿಶಾಮಕ ಧಳ ಸ್ಥಳಕ್ಕೆ ಬೇಟಿ ನೀಡಿದರು ಏನು ಪ್ರಯೋಜನವಾಗಲಿಲ್ಲ? ಮಸ್ಕಿ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ರವರು ಸ್ಥಳಕ್ಕೆ ಬೇಟಿ ನೀಡಿ ರೈತನಿಗೆ ಧೈರ್ಯ ತುಂಬಿ ಸಾತ್ವವನ್ನು ಹೇಳಿದರು. ಈ ಸಂದರ್ಭದಲ್ಲಿ ಊರಿನ ಪ್ರಮುಖ ಮುಖಂಡರು ಭಾಗವಹಿಸಿದರು
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 