ಮುಸ್ಲಿಂ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರಿಗೆ ಸನ್ಮಾನ
ತಾಳಿಕೋಟೆ, ಇತ್ತೀಚಿಗೆ ಪಟ್ಟಣದ ದಿ. ಮುಸ್ಲಿಂ ಕೋ-ಆಪ್ ಬ್ಯಾಂಕ ಲಿ, ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಕುರಿತು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಆದಮ ಅತ್ತಾರ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಮೈನುದ್ದೀನ ಬೇಪಾರಿ ಹಾಗೂ ಆಡಳಿತ ಮಂಡಳಿ ಸದಸ್ಯರಿಗೆ ಜಿಲ್ಲಾ ಪಂಚಾಯತ್ ಸದಸ್ಯ ಶಿವನಗೌಡ ದೇಸಾಯಿ ಅವರು ಸನ್ಮಾನಿಸಿ ಗೌರವಿಸಿದರು.
ಈ ಸಮಯದಲ್ಲಿ ಸಾಸನೂರ ಗ್ರಾ.ಪಂ. ಅಧ್ಯಕ್ಷ ಶರಣಗೌಡ ದೇಸಾಯಿ, ದೆ.ಹಿಪ್ಪರಗಿ ಕಾಂಗ್ರೆಸ್ ಅಲ್ಪಸಂಖ್ಯಾಂತ ಘಟಕ ಅಧ್ಯಕ್ಷ ರಮಜಾನ ಮುಜಾವರ, ವಿಜುಗೌಡ ಕರಕಳ್ಳಿ, ಶಿವರಡ್ಡಿ ಐನಾಪೂರ, ಅಜೀಜ ಬಳಬಟ್ಟಿ, ಮಶ್ಯಾಕ ಕಾಚಾಪೂರ, ಆಡಳಿತ ಮಂಡಳಿಯ ಸದಸ್ಯರಾದ ಅಬ್ದುಲ್ಸತ್ತಾರ ಅವಟಿ, ಇಬ್ರಾಹಿಂ ಮನ್ಸೂರ, ಸಿಕಂದರ್ ಡೋಣಿ, ಮಂಜೂರಅಲಿ ಬೇಪಾರಿ, ಫಯಾಜಅಹ್ಮದ ಉತ್ನಾಳ, ಆರ್.ಎ.ಪಟ್ಟೇವಾಲೆ ಇತರರು ಇದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 