ಮುಸ್ಲಿಂ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರಿಗೆ ಸನ್ಮಾನ
ತಾಳಿಕೋಟೆ, ಇತ್ತೀಚಿಗೆ ಪಟ್ಟಣದ ದಿ. ಮುಸ್ಲಿಂ ಕೋ-ಆಪ್ ಬ್ಯಾಂಕ ಲಿ, ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಕುರಿತು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಆದಮ ಅತ್ತಾರ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಮೈನುದ್ದೀನ ಬೇಪಾರಿ ಹಾಗೂ ಆಡಳಿತ ಮಂಡಳಿ ಸದಸ್ಯರಿಗೆ ಜಿಲ್ಲಾ ಪಂಚಾಯತ್ ಸದಸ್ಯ ಶಿವನಗೌಡ ದೇಸಾಯಿ ಅವರು ಸನ್ಮಾನಿಸಿ ಗೌರವಿಸಿದರು.
ಈ ಸಮಯದಲ್ಲಿ ಸಾಸನೂರ ಗ್ರಾ.ಪಂ. ಅಧ್ಯಕ್ಷ ಶರಣಗೌಡ ದೇಸಾಯಿ, ದೆ.ಹಿಪ್ಪರಗಿ ಕಾಂಗ್ರೆಸ್ ಅಲ್ಪಸಂಖ್ಯಾಂತ ಘಟಕ ಅಧ್ಯಕ್ಷ ರಮಜಾನ ಮುಜಾವರ, ವಿಜುಗೌಡ ಕರಕಳ್ಳಿ, ಶಿವರಡ್ಡಿ ಐನಾಪೂರ, ಅಜೀಜ ಬಳಬಟ್ಟಿ, ಮಶ್ಯಾಕ ಕಾಚಾಪೂರ, ಆಡಳಿತ ಮಂಡಳಿಯ ಸದಸ್ಯರಾದ ಅಬ್ದುಲ್ಸತ್ತಾರ ಅವಟಿ, ಇಬ್ರಾಹಿಂ ಮನ್ಸೂರ, ಸಿಕಂದರ್ ಡೋಣಿ, ಮಂಜೂರಅಲಿ ಬೇಪಾರಿ, ಫಯಾಜಅಹ್ಮದ ಉತ್ನಾಳ, ಆರ್.ಎ.ಪಟ್ಟೇವಾಲೆ ಇತರರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 