ಸಡಗರ ಸಂಭ್ರಮದಿಂದ ಈದ್. ಮಿಲಾದ್ ಆಚರಿಸಿದ ಮುಸ್ಲಿಂ ಬಾಂಧವರು
Muslim brothers and sisters celebrated Eid Milad with great enthusiasm.
ರಾಣಿಬೆನ್ನೂರು 07 : ಮುಸ್ಲಿಂ ಭಾಂದವರ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಈದ್. ಮಿಲಾದ್ನ್ನು ನಗರ ಸೇರಿದಂತೆ ತಾಲೂಕಿನಾದ್ಯಂತ ಮುಸ್ಲೀಂ ಬಾಂಧವರು ಶುಕ್ರವಾರದಂದು ಸಡಗರ ಸಂಭ್ರಮದಿಂದ ಸಹಸ್ರಾರು ಜನರ ಮಧ್ಯ ಆಚರಿಸಿದರು.
ಮಹ್ಮದ್ ಪೈಗಂಬರ ಅವರ ಜನ್ಮ ದಿನಾಚರಣೆಯ ಅಂಗವಾಗಿ ಈದ್ ಮಿಲಾದನ್ನು ನಗರದಲ್ಲಿ ಪೈಗಂಬರ ಅವರ ಭಾವಚಿತ್ರದ ಹಾಗೂ ಶೃಂಗರಿಸಿದ ಡೋಲಗಳ ಮೆರವಣಿಗೆ ನಡೆಸಿದರು. ಈದ್ ಮಿಲಾದ್ ಪ್ರಯುಕ್ತ ಬಾಳೆ ಹಣ್ಣು ನೀರು ವಿತರಿಸಿದರು.
ಶಾಸಕ ಪ್ರಕಾಶ ಕೋಳಿವಾಡ, ಎಚ್ ಎಫ್ ಬಿದರಿ, ಹಬೀಬುಲ್ಲಾ ಕಂಬಳಿ, ನೂರುಲ್ಲಾ ಖಾಜಿ, ಮುಖಂಡರಾದ ಇರ್ಫಾನ ದಿಡಗೂರ, ಶೇರುಖಾನ್ ಕಾಬೂಲಿ, ಆಯುಷ್ನೂ ಖಾಜಿ, ರಫೀಕ ಮೆನಸಿನಕಾಯಿ, ಧರವಾನಸಾಬ ಸೇರಿದಂತೆ ಹಿಂದೂಗಳು ಮತ್ತು ಅಂಜುಮನ್ ಸಂಸ್ಥೆಯ ಪದಾಧಿಕಾರಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 