ಪೌರತ್ವ ಕಾಯ್ದೆಯಿಂದ ಮುಸ್ಲಿಂ ರಿಗೆ ತೊಂದರೆಯಿಲ್ಲ: ಶಾಹಿ ಇಮಾಮ್ ಬುಖಾರಿ
ನವದೆಹಲಿ, ಡಿ 18ಕೇಂದ್ರದ
ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತದಲ್ಲಿ ನೆಲೆಸಿರುವ ಮುಸ್ಲಿಂ ಸಮುದಾಯ ಯಾವುದೇ ರೀತಿಯ ಆತಂಕ, ತೊಂದರೆ, ಭಯ
ಪಡುವ ಅವಶ್ಯಕತೆಯಿಲ್ಲ ಎಂದು ದಿಲ್ಲಿಯ ಜಾಮಾ
ಮಸೀದಿಯ ಶಾಹಿ ಇಮಾಮ್ ಅಭಿಪ್ರಾಯ ಪಟ್ಟಿದ್ದಾರೆ.ಪ್ರಜಾತಂತ್ರದ ವ್ಯವಸ್ಥೆಯಲ್ಲಿ ಪ್ರತಿಭಟನೆ ಜನರ ಹಕ್ಕು
ಎಂದ ಅವರು, ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ,
ಹಿಂಸಾಚಾರ ವ್ಯಾಪಿಸಿರುವಾಗ ಶಾಹಿ ಇಮಾಮ್ ಅವರ ಈ ಹೇಳಿಕೆಗೆ ರಾಜಕೀಯವಾಗಿಯೂ ಬಹಳ ಮಹತ್ವ ಬಂದಿದೆ. ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಹಕ್ಕು ನಿಜ, ಯಾರೊಬ್ಬರು
ಅದನ್ನು ತಡೆಯಲು ಸಾಧ್ಯವಿಲ್ಲ. ಆದರೆ ಅದನ್ನು ನಿಯಂತ್ರಿಸುವುದು
ಸಹ ಮುಖ್ಯವಾಗಿದೆ. ಭಾವುಕತೆ, ಭಾವನೆಯನ್ನು ನಮ್ಮ ಹಿಡಿತದಲ್ಲಿಟ್ಟುಕೊಳ್ಳುವುದು
ಕೂಡಾ ಅಷ್ಟೇ ಮುಖ್ಯ ಎಂದು ಇಮಾಮ್ ಸೈಯದ್ ಅಹ್ಮದ್ ಬುಖಾರಿ ನೀಡಿದ್ದಾರೆ ಎನ್ನಲಾದ ಹೇಳಿಕೆಯ ವಿಡಿಯೋವನ್ನು ಖಾಸಗಿ ಟಿವಿವಾಹಿನಿಯೊಂದು ಪ್ರಸಾರ
ಮಾಡಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 