ಮುಸ್ತಾಫಾ ಕರ್ನಾಟಕ ರಕ್ಷಣಾ ವೇದಿಕೆಯ 20ನೇ ವಾರ್ಡ್ನ ಅಧ್ಯಕ್ಷರನ್ನಾಗಿ ನೇಮಕ
Mustafa appointed as the president of Karnataka Rakshana Vedike's 20th ward
ಹೊಸಪೇಟೆ 27: ಮೇಲ್ಕಾಣಿಸಿದ ವಿಷಯಕ್ಕೆ ಸಂಭಂದಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ತಾರಿಹಳ್ಳಿ ಹನುಮಂತಪ್ಪನವರ ಸೂಚನೆಯ ಮೇರೆಗೆ ತಾಲೂಕು ಅಧ್ಯಕ್ಷರಾದ ಈಡಿಗರ ರಮೇಶ್ರವರ ಆದೇಶದಂತೆ ಮುಸ್ತಾಫಾ ಆದ ನಿಮ್ಮನ್ನು ಕರ್ನಾಟಕ ರಕ್ಷಣಾ ವೇದಿಕೆಯ ಹೊಸಪೇಟೆ ನಗರದ 20ನೇ ವಾರ್ಡ್ನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿರುತ್ತೇನೆ. ಈ ಆದೇಶವನ್ನು ದಿನಾಂಕ : 26.11.2025 ರಿಂದ ಜಾರಿಗೆ ಬಂದಿರುವಂತೆ ನೇಮಕ ಮಾಡಲಾಗಿದೆ. ನೀವು ಇನ್ನು ಮುಂದೆ ನಾಡು ನುಡಿ, ಜಲ, ರಕ್ಷಣೆಗೆ ಕಂಕಣ ಬದ್ದವಾಗಿ ತಮಗೆ ವಹಿಸಿದ ಬಾದ್ಯತೆಯನ್ನು ವಹಿಸಿಕೊಂಡು ಶ್ರದ್ದೆ, ನಿಷ್ಠೆ, ಪ್ರಾಮಾಣಿಕತೆಯಿಂದ ಹಾಗೂ ಶಿಸ್ತಿನಿಂದ ಒಳ್ಳೆಯ ನಡೆವಳಿಕೆಯಿಂದ ಸಂಘಟನೆಯಲ್ಲಿ ತಮ್ಮ ಅಮೂಲ್ಯವಾದ ಸೇವೆ ಸಲ್ಲಿಸಿಕೊಂಡು ಬರತಕ್ಕದ್ದು, ಯಾವುದೇ ಸಮಾಜಘಾತುಕ ಕೆಲಸಗಳಿಗೆ ಕೈಹಾಕದೇ ಸಂಘಟನೆಗೆ ಕೆಟ್ಟ ಹೆಸರು ತರದೆ ನಿಗದಿತ ಸಮಯಕ್ಕೆ ಸರಿಯಾಗಿ ಸಂಘಟನೆಯ ಕೆಲಸ ಕಾರ್ಯಗಳಿಗೆ ಹಾಗೂ ಚಳುವಳಿಗಳಿಗೆ ಸಕ್ರಿಯವಾಗಿ ಭಾಗವಹಿಸತಕ್ಕದ್ದು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 