ಮುತ್ತು ಪಟ್ಟಣಶೆಟ್ಟಿ ರಾಜ್ಯ ಪ್ರಶಸ್ತಿಗೆ ಆಯ್ಕೆ
Muthu Pattanashetty selected for state award
ಸಿಂದಗಿ 14: ವಿಜಯಪುರದ ತನು ಫೌಂಡೇಶನ್ ಕೊಡ ಮಾಡುವ ರಾಜ್ಯಮಟ್ಟದ ತನು ಕನ್ನಡ ಮನ ಕನ್ನಡ ರಾಜ್ಯ ಪ್ರಶಸ್ತಿಗೆ ಪಟ್ಟಣದ ಸಾಮಾಜಿಕ ಹೋರಾಟಗಾರ ಮುತ್ತು ಪಟ್ಟಣಶೆಟ್ಟಿ. ಇದೇ ಡಿಸೆಂಬರ್ 15 ರಂದು ಸಂಜೆ 4 ಗಂಟೆಗೆ ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನೆರವೇರಲಿದೆ.
ಈ ವೇಳೆ ಲೇಖಕ ಮಂಜುನಾಥ್ ಜುನಗೊಂಡ ವಿರಚಿತ ಕೃತಿಗಳ ಲೋಕಾರೆ್ಣ ಕಾರ್ಯಕ್ರಮ ನೆರವೇರಲಿದೆ. ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಮುತ್ತು ಪಟ್ಟಣಶೆಟ್ಟಿಯವರಿಗೆ ಶಾಸಕ ಅಶೋಕ್ ಮನಗೂಳಿ, ಗುತ್ತಿಗೆದಾರ ಮುತ್ತು ಮುಂಡೇವಾಡಗಿ ಮತ್ತು ಅವ್ವ ಫೌಂಡೇಶನ್, ರಾಗ ರಂಜಿನಿ ಸಂಗೀತ ಅಕಾಡೆಮಿ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 