ಎ ದರ್ಜೆಯ ದೇವಸ್ಥಾನಗಳಲ್ಲಿ ಊಟದ ವ್ಯವಸ್ಥೆ ಮಾಡಲು ಮುಜರಾಯಿ ಸಚಿವರ ಸೂಚನೆ
ಬೆಂಗಳೂರು,
ಮಾ 28, ರಾಜ್ಯವನ್ನು ಕಾಡುತ್ತಿರುವ ಕೋವಿಡ್-19 ಸೋಂಕು ತಡೆ ಉದ್ದೇಶದಿಂದ
ವಿಧಿಸಲಾಗಿರುವ ಲಾಕ್ಡೌನ್ನಿಂದಾಗಿ ಜನಜೀವನ ಸ್ತಬ್ಧವಾಗಿರುವುದರಿಂದ ಪಟ್ಟಣವೂ
ಸೇರಿದಂತೆ ಅನೇಕ ಪ್ರದೇಶಗಳಲ್ಲಿರುವ ನಿರ್ಗತಿಕರು, ಕೂಲಿಕಾರ್ಮಿಕರ ಹಸಿವು ತಣಿಸಲು
ಧಾರ್ಮಿಕ ದತ್ತಿ ಇಲಾಖೆ ಮುಂದಾಗಿದೆ.ಧಾರ್ಮಿಕ ದತ್ತಿ ಇಲಾಖೆಯ ಎ ದರ್ಜೆಯ
ದೇವಸ್ಥಾನಗಳ ಮೂಲಕ ಊಟೋಪಚಾರ ಸರಬರಾಜು ಮಾಡಲು ಸಂಬಂಧಪಟ್ಟ ಜಿಲ್ಲಾಡಳಿತವನ್ನು ಸಂಪರ್ಕ
ಮಾಡಿ ಯಾವ ಪ್ರದೇಶದಲ್ಲಿ ಹೀಗೆ ಸಂಕಷ್ಟಕ್ಕೊಳಗಾಗಿದ್ದಾರೆಯೋ ಅವರಿಗೆ ಊಟ ಉಪಹಾರ
ಸಿದ್ಧಪಡಿಸಲು ನಿರ್ಗತಿಕರು, ಬಡವರು, ದುರ್ಬಲರಿಗೆ ಊಟೋಪಾಚಾರ ವ್ಯವಸ್ಥೆ ಮಾಡಿ
ಪ್ರಾದೇಶಿಕವಾರು ಪ್ಯಾಕೇಟ್ ಗಳ ಮೂಲಕ ಅಥವಾ ಜಿಲ್ಲಾಡಳಿತ ನಿರ್ದೇಶಿಸಿದಂತೆ ಆಹಾರ
ವಿತರಿಸುವಂತೆ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಆದೇಶಿಸಿದ್ದಾರೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 