ಎ ದರ್ಜೆಯ ದೇವಸ್ಥಾನಗಳಲ್ಲಿ ಊಟದ ವ್ಯವಸ್ಥೆ ಮಾಡಲು ಮುಜರಾಯಿ ಸಚಿವರ ಸೂಚನೆ
ಬೆಂಗಳೂರು,
ಮಾ 28, ರಾಜ್ಯವನ್ನು ಕಾಡುತ್ತಿರುವ ಕೋವಿಡ್-19 ಸೋಂಕು ತಡೆ ಉದ್ದೇಶದಿಂದ
ವಿಧಿಸಲಾಗಿರುವ ಲಾಕ್ಡೌನ್ನಿಂದಾಗಿ ಜನಜೀವನ ಸ್ತಬ್ಧವಾಗಿರುವುದರಿಂದ ಪಟ್ಟಣವೂ
ಸೇರಿದಂತೆ ಅನೇಕ ಪ್ರದೇಶಗಳಲ್ಲಿರುವ ನಿರ್ಗತಿಕರು, ಕೂಲಿಕಾರ್ಮಿಕರ ಹಸಿವು ತಣಿಸಲು
ಧಾರ್ಮಿಕ ದತ್ತಿ ಇಲಾಖೆ ಮುಂದಾಗಿದೆ.ಧಾರ್ಮಿಕ ದತ್ತಿ ಇಲಾಖೆಯ ಎ ದರ್ಜೆಯ
ದೇವಸ್ಥಾನಗಳ ಮೂಲಕ ಊಟೋಪಚಾರ ಸರಬರಾಜು ಮಾಡಲು ಸಂಬಂಧಪಟ್ಟ ಜಿಲ್ಲಾಡಳಿತವನ್ನು ಸಂಪರ್ಕ
ಮಾಡಿ ಯಾವ ಪ್ರದೇಶದಲ್ಲಿ ಹೀಗೆ ಸಂಕಷ್ಟಕ್ಕೊಳಗಾಗಿದ್ದಾರೆಯೋ ಅವರಿಗೆ ಊಟ ಉಪಹಾರ
ಸಿದ್ಧಪಡಿಸಲು ನಿರ್ಗತಿಕರು, ಬಡವರು, ದುರ್ಬಲರಿಗೆ ಊಟೋಪಾಚಾರ ವ್ಯವಸ್ಥೆ ಮಾಡಿ
ಪ್ರಾದೇಶಿಕವಾರು ಪ್ಯಾಕೇಟ್ ಗಳ ಮೂಲಕ ಅಥವಾ ಜಿಲ್ಲಾಡಳಿತ ನಿರ್ದೇಶಿಸಿದಂತೆ ಆಹಾರ
ವಿತರಿಸುವಂತೆ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಆದೇಶಿಸಿದ್ದಾರೆ
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 