ನನ್ನದೆ ತಪ್ಪು ಕವನ ಸಂಕಲನ ಬಿಡುಗಡೆ ಸಮಾರಂಭ
My Mistake Poetry Collection Release Ceremony
ಲೋಕದರ್ಶನ ವರದಿ
ಯಮಕನಮರಡಿ 15: ಗಡಿಭಾಗದ ಹುಕ್ಕೇರಿ ತಾಲ್ಲೂಕಿನ ಸೊಲಾಪುರ ಗ್ರಾಮ ಪಂಚಾಯ್ತಿಯಲ್ಲಿ ವಿಶ್ವ ಕನ್ನಡಿಗ ಡಾ. ಕುಮಾರ ತಳವಾರ ವಿರಚಿತ "ನನ್ನದೆ ತಪ್ಪು " ಕವನಸಂಕಲನ ಬಿಡುಗಡೆ ಸಮಾರಂಭ ಜರುಗಿತು. ಇದೇ ಸಂದರ್ಭದಲ್ಲಿ ಹುಕ್ಕೇರಿ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರಕಾಶ ಅವಲಕ್ಕಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಸಾಪದ ಸದಸ್ಯರಾದ ಎ ಬಿ ನಾಯಿಕ, ಕಾಡೇಶ ಬಸ್ತವಾಡೆ, ಖನ್ನಿನಾಯ್ಕಸರ್, ರೈತ ಸಂಘದ ಅಧ್ಯಕ್ಷ, ಶಿಂತ್ರೆ ಗ್ರಾಮದ ಕನ್ನಡ ಅಭಿಮಾನಿಗಳು ಉಪಸ್ಥಿತರಿದ್ದರು. ಕಸಾಪ ಪರವಾಗಿ ಕವಿ ಕುಮಾರ ತಳವಾರ ಅವರನ್ನು ಸತ್ಕಾರಿಸಲಾಯಿತು. ಈ ಸಮಾರಂಭದಲ್ಲಿ ಕುಮಾರ ಅವರಿಂದ ಎಸ್ಎಸ್ಎಲ್ಸಿ ಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗು ಅಗ್ನಿವೀರ ಸೈನಿಕರ ಪಾಲಕರನ್ನು ಗೌರವಿಸಿ ಸನ್ಮಾನಿಸಲಾಯಿತು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 