ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ : ಕಳಕನ ಗೌಡ
My statement is misinterpreted : Kalakana Gowda
ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ : ಕಳಕನ ಗೌಡ
ಕೊಪ್ಪಳ : ಪಂಚಮಸಾಲಿ ಸಮಾಜದ ಹೋರಾಟಕ್ಕೆ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷನ ಬೆಂಬಲ ಇಲ್ಲ ಎನ್ನುವ ವಿಚಾರ ಕೆಲ ಮಾಧ್ಯಮಗಳಲ್ಲಿ ಬಿತ್ತಾರವಾಗಿದ್ದು ಆದರೆ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ವೀರಶೈವ-ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಹಾಗೂ ಪಂಚಮಸಾಲಿ ಸಮಾಜದ ಮುಖಂಡ ಕಳಕನಗೌಡ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸದಾ ಬೆಂಬಲ ಇದೆ,ವೈಯಕ್ತಿಕವಾಗಿ ಪಂಚಮಸಾಲಿ ಸಮಾಜದ ಸ್ವಾಮೀಜಿಗಳ ಹೋರಾಟಕ್ಕೆ ಬೆಂಬಲ ಇದೆ,ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷನಾಗಿರುವುದರಿಂದ ಎಲ್ಲಾ ಸಮಾಜದ ಏಳಿಗೆಗೆ ಬದ್ಧ,ಪಂಚಮಸಾಲಿ ಸಮಾಜದವರು ತಪ್ಪಾಗಿ ತಿಳಿದುಕೊಳ್ಳೋದು ಬೇಡ,ಚಳಿಗಾಲದ ಅಧಿವೇಶನ ಸಂಧರ್ಭದ ಹೋರಾಟಕ್ಕೆ ಬೆಂಬಲ ಇದೆ,ಇದರ ಜೊತೆಗೆ ವೀರಶೈವ ಲಿಂಗಾಯತ ಸಮಾಜದ ಎಲ್ಲಾ ಸಮುದಾಯದ ಏಳಿಗೆಗೂ ಸಹ ಬದ್ಧ,ಪಂಚಮಸಾಲಿ ಸಮುದಾಯದ ಹೋರಾಟಕ್ಕೆ ಕಳಕನಗೌಡ ವಿರೋಧಿಸಿದ್ದರು ಎಂದು ಸುದ್ದಿ ಹರಡಿದ ಹಿನ್ನೆಲೆ ಈ ಸ್ಪಷ್ಟನೆ.
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು 