ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ : ಕಳಕನ ಗೌಡ
My statement is misinterpreted : Kalakana Gowda
ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ : ಕಳಕನ ಗೌಡ
ಕೊಪ್ಪಳ : ಪಂಚಮಸಾಲಿ ಸಮಾಜದ ಹೋರಾಟಕ್ಕೆ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷನ ಬೆಂಬಲ ಇಲ್ಲ ಎನ್ನುವ ವಿಚಾರ ಕೆಲ ಮಾಧ್ಯಮಗಳಲ್ಲಿ ಬಿತ್ತಾರವಾಗಿದ್ದು ಆದರೆ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ವೀರಶೈವ-ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಹಾಗೂ ಪಂಚಮಸಾಲಿ ಸಮಾಜದ ಮುಖಂಡ ಕಳಕನಗೌಡ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸದಾ ಬೆಂಬಲ ಇದೆ,ವೈಯಕ್ತಿಕವಾಗಿ ಪಂಚಮಸಾಲಿ ಸಮಾಜದ ಸ್ವಾಮೀಜಿಗಳ ಹೋರಾಟಕ್ಕೆ ಬೆಂಬಲ ಇದೆ,ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷನಾಗಿರುವುದರಿಂದ ಎಲ್ಲಾ ಸಮಾಜದ ಏಳಿಗೆಗೆ ಬದ್ಧ,ಪಂಚಮಸಾಲಿ ಸಮಾಜದವರು ತಪ್ಪಾಗಿ ತಿಳಿದುಕೊಳ್ಳೋದು ಬೇಡ,ಚಳಿಗಾಲದ ಅಧಿವೇಶನ ಸಂಧರ್ಭದ ಹೋರಾಟಕ್ಕೆ ಬೆಂಬಲ ಇದೆ,ಇದರ ಜೊತೆಗೆ ವೀರಶೈವ ಲಿಂಗಾಯತ ಸಮಾಜದ ಎಲ್ಲಾ ಸಮುದಾಯದ ಏಳಿಗೆಗೂ ಸಹ ಬದ್ಧ,ಪಂಚಮಸಾಲಿ ಸಮುದಾಯದ ಹೋರಾಟಕ್ಕೆ ಕಳಕನಗೌಡ ವಿರೋಧಿಸಿದ್ದರು ಎಂದು ಸುದ್ದಿ ಹರಡಿದ ಹಿನ್ನೆಲೆ ಈ ಸ್ಪಷ್ಟನೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 