ಮೈಸೂರು: ಯಡವಟ್ಟು ಎಂದರೆ ಬಿಎಸ್ವೈ: ವಾಟಾಳ್ ನಾಗರಾಜ್
ಮೈಸೂರು 17: ಪಕ್ಷಾಂತರಿಗಳು ಪ್ರಜಾಪ್ರಭುತ್ವನ್ನು ಹಾಳುಮಾಡುತ್ತಿದ್ದು, ಅಂತಹವರಿಗೆ ಮತದಾರರು ಉಪಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕರೆ ನೀಡಿದರು.
ನಗರದ ರೈಲ್ವೆ ನಿಲ್ದಾಣ ಬಳಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಪಕ್ಷಾಂತರ ಮಾಡಿರುವ ಅನರ್ಹ ಶಾಸಕರು ಜೈಲಿನಲ್ಲಿ ಇರಬೇಕು. ಅವರು ಮತ್ತೆ ಶಾಸನ ಸಭೆಗೆ ಆರಿಸಿ ಬರಬಾರದು. ಇಂತಹವರಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಉಪಚುನಾವಣೆಯಲ್ಲಿ ಇವರ್ಯಾರಿಗೂ ಮತಹಾಕಬಾರದೆಂದು ಮನವಿ ಮಾಡಿದರು.
ಯಡವಟ್ಟು ಎಂದರೆ ಯಡಿಯೂರಪ್ಪ, ಯಡಿಯೂರಪ್ಪ ಎಂದರೆ ಯಡವಟ್ಟು ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವ್ಯವಸ್ಥೆಯನ್ನು ಸರಿಪಡಿಸಲು ನಾನು ಶಾಸಕನಾಗಬೇಕು. ಅದಕ್ಕಾಗಿ ಸ್ಪರ್ದೇಸಿದ್ದೇನೆ ಎಂದು ಹೇಳಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 