ಎಸ್.ಟಿ ಮೋರ್ಚಾದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಎನ್ ನಾಗರಾಜ
N Nagaraj is the new General Secretary of ST Morcha
ಲೋಕದರ್ಶನ ವರದಿ
ಕಂಪ್ಲಿ 14 : ಕಂಪ್ಲಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಕಂಪ್ಲಿ ಮಂಡಲದ ಎಸ್.ಟಿ ಮೋರ್ಚಾದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಬೆಳಗೋಡು ಗ್ರಾಮದ ಎನ್ ನಾಗರಾಜ ಇವರು ನೇಮಕಗೊಂಡಿದ್ದು, ಮಾಜಿ ಶಾಸಕ ಟಿ.ಎಚ್.ಸುರೇಶ ಬಾಬು ನೇತೃತ್ವದಲ್ಲಿ ಕಂಪ್ಲಿ ಮಂಡಲ ಅಧ್ಯಕ್ಷ ಸಿ.ಡಿ.ಮಹಾದೇವ ಸಮ್ಮುಖದಲ್ಲಿ ಪಟ್ಟಣದ ತುಂಗಭದ್ರ ಕಾರ್ಯಾಲಯದಲ್ಲಿ ಬೆಳಗೋಡುಗ್ರಾಮದ ಎನ್ ನಾಗರಾಜ ನೇಮಕಾತಿ ಆದೇಶ ಪ್ರತಿ ವಿತರಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 