ರಾಷ್ಟ್ರೀಯ ಮಟ್ಟದ ಹಾಕಿ ಆಟಗಾರ, ಆತನ ಸ್ನೇಹಿತ ಗುಂಡಿಗೆ ಬಲಿ
ಚಂಡೀಗಢ, ಫೆ 2, ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರ ತವರು ನಗರವಾದ ಪಾಟಿಯಾಲದಲ್ಲಿ ರಾಷ್ಟ್ರೀಯ ಮಟ್ಟದ ಹಾಕಿ ಆಟಗಾರ ಹಾಗೂ ಆತನ ಸ್ನೇಹಿತ ಗುಂಡಿಗೆ ಬಲಿಯಾಗಿದ್ದಾರೆ.ಪಂಜಾಬ್ ರಾಜ್ಯ ವಿದ್ಯುತ್ ಕಾರ್ಪೋರೇಷನ್ ಲಿಮಿಟೆಡ್ನ ಉದ್ಯೋಗಿಗಳಾಗಿರುವ ಅರ್ಮಿಕ್ ಸಿಂಗ್ ಹಾಗೂ ಸಿಮ್ರಾನ್ಜಿತ್ ಸಿಂಗ್ ಗುಂಡಿಗೆ ಬಲಿಯಾದವರು ಎಂದು ಗುರುತಿಸಲಾಗಿದೆ.
ಉಪಾಹಾರ ಗೃಹದಲ್ಲಿ ಮೃತರು, ಹಾಗೂ ಮನೋಜ್ ಕುಮಾರ್ ಮತ್ತು ಅವರ ಮಗನೊಂದಿಗೆ ವಾಗ್ವಾದ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ತಂದೆ ಮಗ ಸೇರಿಕೊಂಡು ಅರ್ಮಿಕ್ ಸಿಂಗ್ ಹಾಗೂ ಸಿಮ್ರಾನ್ಜಿತ್ ಸಿಂಗ್ ಅವರನ್ನು ಥಳಿಸಿದ್ದಾರೆ.ಈ ಘಟನೆಯ ಬಳಿಕ ಆಕ್ರೋಶಗೊಂಡ ಮನೋಜ್, ಮನೆಗೆ ತೆರಳಿ ರೈಫಲ್ ತಂದು ಅರ್ಮಿಕ್ ಸಿಂಗ್ ಹಾಗೂ ಸಿಮ್ರಾನ್ಜಿತ್ ಸಿಂಗ್ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಐಪಿಸಿ ಸೆಕ್ಷನ್ 302ರ ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 