ರಾಷ್ಟ್ರೀಯ ಮಟ್ಟದ ಹಾಕಿ ಆಟಗಾರ, ಆತನ ಸ್ನೇಹಿತ ಗುಂಡಿಗೆ ಬಲಿ
ಚಂಡೀಗಢ, ಫೆ 2, ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರ ತವರು ನಗರವಾದ ಪಾಟಿಯಾಲದಲ್ಲಿ ರಾಷ್ಟ್ರೀಯ ಮಟ್ಟದ ಹಾಕಿ ಆಟಗಾರ ಹಾಗೂ ಆತನ ಸ್ನೇಹಿತ ಗುಂಡಿಗೆ ಬಲಿಯಾಗಿದ್ದಾರೆ.ಪಂಜಾಬ್ ರಾಜ್ಯ ವಿದ್ಯುತ್ ಕಾರ್ಪೋರೇಷನ್ ಲಿಮಿಟೆಡ್ನ ಉದ್ಯೋಗಿಗಳಾಗಿರುವ ಅರ್ಮಿಕ್ ಸಿಂಗ್ ಹಾಗೂ ಸಿಮ್ರಾನ್ಜಿತ್ ಸಿಂಗ್ ಗುಂಡಿಗೆ ಬಲಿಯಾದವರು ಎಂದು ಗುರುತಿಸಲಾಗಿದೆ.
ಉಪಾಹಾರ ಗೃಹದಲ್ಲಿ ಮೃತರು, ಹಾಗೂ ಮನೋಜ್ ಕುಮಾರ್ ಮತ್ತು ಅವರ ಮಗನೊಂದಿಗೆ ವಾಗ್ವಾದ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ತಂದೆ ಮಗ ಸೇರಿಕೊಂಡು ಅರ್ಮಿಕ್ ಸಿಂಗ್ ಹಾಗೂ ಸಿಮ್ರಾನ್ಜಿತ್ ಸಿಂಗ್ ಅವರನ್ನು ಥಳಿಸಿದ್ದಾರೆ.ಈ ಘಟನೆಯ ಬಳಿಕ ಆಕ್ರೋಶಗೊಂಡ ಮನೋಜ್, ಮನೆಗೆ ತೆರಳಿ ರೈಫಲ್ ತಂದು ಅರ್ಮಿಕ್ ಸಿಂಗ್ ಹಾಗೂ ಸಿಮ್ರಾನ್ಜಿತ್ ಸಿಂಗ್ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಐಪಿಸಿ ಸೆಕ್ಷನ್ 302ರ ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 