ರಾಷ್ಟ್ರೀಯ ಮಟ್ಟದ ಹಾಕಿ ಆಟಗಾರ, ಆತನ ಸ್ನೇಹಿತ ಗುಂಡಿಗೆ ಬಲಿ
ಚಂಡೀಗಢ, ಫೆ 2, ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರ ತವರು ನಗರವಾದ ಪಾಟಿಯಾಲದಲ್ಲಿ ರಾಷ್ಟ್ರೀಯ ಮಟ್ಟದ ಹಾಕಿ ಆಟಗಾರ ಹಾಗೂ ಆತನ ಸ್ನೇಹಿತ ಗುಂಡಿಗೆ ಬಲಿಯಾಗಿದ್ದಾರೆ.ಪಂಜಾಬ್ ರಾಜ್ಯ ವಿದ್ಯುತ್ ಕಾರ್ಪೋರೇಷನ್ ಲಿಮಿಟೆಡ್ನ ಉದ್ಯೋಗಿಗಳಾಗಿರುವ ಅರ್ಮಿಕ್ ಸಿಂಗ್ ಹಾಗೂ ಸಿಮ್ರಾನ್ಜಿತ್ ಸಿಂಗ್ ಗುಂಡಿಗೆ ಬಲಿಯಾದವರು ಎಂದು ಗುರುತಿಸಲಾಗಿದೆ.
ಉಪಾಹಾರ ಗೃಹದಲ್ಲಿ ಮೃತರು, ಹಾಗೂ ಮನೋಜ್ ಕುಮಾರ್ ಮತ್ತು ಅವರ ಮಗನೊಂದಿಗೆ ವಾಗ್ವಾದ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ತಂದೆ ಮಗ ಸೇರಿಕೊಂಡು ಅರ್ಮಿಕ್ ಸಿಂಗ್ ಹಾಗೂ ಸಿಮ್ರಾನ್ಜಿತ್ ಸಿಂಗ್ ಅವರನ್ನು ಥಳಿಸಿದ್ದಾರೆ.ಈ ಘಟನೆಯ ಬಳಿಕ ಆಕ್ರೋಶಗೊಂಡ ಮನೋಜ್, ಮನೆಗೆ ತೆರಳಿ ರೈಫಲ್ ತಂದು ಅರ್ಮಿಕ್ ಸಿಂಗ್ ಹಾಗೂ ಸಿಮ್ರಾನ್ಜಿತ್ ಸಿಂಗ್ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಐಪಿಸಿ ಸೆಕ್ಷನ್ 302ರ ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 