ಬಳ್ಳಾರಿ ಜಿಲ್ಲಾಡಳಿತಕ್ಕೆ ಎನ್ಎಂಡಿಸಿ 60ಲಕ್ಷ ರೂ.ದೇಣಿಗೆ
ಬಳ್ಳಾರಿ,ಏ.03: ಕೋವಿಡ್-19ನ ಈ ಸಂಕಷ್ಟದ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾಡಳಿತದ ಕೋರಿಕೆಗೆ ಸ್ಪಂದಿಸಿರುವ ಎನ್ಎಂಡಿಸಿ ಲಿಮಿಟೆಡ್ ತನ್ನ ಸಿಎಸ್ಆರ್ ನಿಧಿ ಅಡಿ 60 ಲಕ್ಷ ರೂ.ದೇಣಿಗೆಯನ್ನು ನೀಡಿದೆ.
ಬಳ್ಳಾರಿ ಜಿಲ್ಲಾಸ್ಪತ್ರೆ ಹಾಗೂ ಟಿಬಿ ಸ್ಯಾನಿಟೋರಿಯಂನಲ್ಲಿ ಆಕ್ಸಿಜನ್ ಲೈನ್ ವಿಸ್ತರಣೆ, ಹಾಸಿಗೆಗಳ ಖರೀದಿಗಾಗಿ ಇದನ್ನು ನೀಡಲಾಗಿದೆ. ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಗೆ ಶುಕ್ರವಾರ ಚೆಕ್ ಎನ್ಎಂಡಿಸಿ ಜನರಲ್ ಮ್ಯಾನೇಜರ್ ಸಂಜೀವ್ ಸಾಹಿ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಬಿ.ಎನ್.ದಾಶ್(ಜೆಜಿಎಂ), ಜೋಸೆಯ್ ಥಾಮಸ್(ಡಿಜಿಎಂ ಸಿಎಸ್ಆರ್), ಎಸ್.ಕೆ.ಬನ್ಸೋದ್(ಡಿಜಿಎಂ) ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 