ಬಳ್ಳಾರಿ ಜಿಲ್ಲಾಡಳಿತಕ್ಕೆ ಎನ್ಎಂಡಿಸಿ 60ಲಕ್ಷ ರೂ.ದೇಣಿಗೆ
ಬಳ್ಳಾರಿ,ಏ.03: ಕೋವಿಡ್-19ನ ಈ ಸಂಕಷ್ಟದ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾಡಳಿತದ ಕೋರಿಕೆಗೆ ಸ್ಪಂದಿಸಿರುವ ಎನ್ಎಂಡಿಸಿ ಲಿಮಿಟೆಡ್ ತನ್ನ ಸಿಎಸ್ಆರ್ ನಿಧಿ ಅಡಿ 60 ಲಕ್ಷ ರೂ.ದೇಣಿಗೆಯನ್ನು ನೀಡಿದೆ.
ಬಳ್ಳಾರಿ ಜಿಲ್ಲಾಸ್ಪತ್ರೆ ಹಾಗೂ ಟಿಬಿ ಸ್ಯಾನಿಟೋರಿಯಂನಲ್ಲಿ ಆಕ್ಸಿಜನ್ ಲೈನ್ ವಿಸ್ತರಣೆ, ಹಾಸಿಗೆಗಳ ಖರೀದಿಗಾಗಿ ಇದನ್ನು ನೀಡಲಾಗಿದೆ. ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಗೆ ಶುಕ್ರವಾರ ಚೆಕ್ ಎನ್ಎಂಡಿಸಿ ಜನರಲ್ ಮ್ಯಾನೇಜರ್ ಸಂಜೀವ್ ಸಾಹಿ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಬಿ.ಎನ್.ದಾಶ್(ಜೆಜಿಎಂ), ಜೋಸೆಯ್ ಥಾಮಸ್(ಡಿಜಿಎಂ ಸಿಎಸ್ಆರ್), ಎಸ್.ಕೆ.ಬನ್ಸೋದ್(ಡಿಜಿಎಂ) ಇದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 