ಸ್ವಾವಲಂಬಿ ಬದುಕಿಗೆ ಎನ್.ಎಸ್.ಎಸ್. ಮಾರ್ಗದರ್ಶಕ : ಆರ್. ಎಂ. ವಾಲಿ
NSS Guide for Self-reliant Living: R. M. Wali
ಗೋಕಾಕ 14 : ವಿದ್ಯಾರ್ಥಿಗಳು ಸ್ವಾವಲಂಬಿಗಳಾಗಿ ಬದುಕಲು ಎನ್.ಎಸ್.ಎಸ್. ಮಾರ್ಗದರ್ಶಕವಾಗಿದೆ. ಆದ್ದರಿಂದ ಎಲ್ಲ ಶಿಬಿರಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಗೋಕಾಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಆರ್. ಎಂ. ವಾಲಿಯವರು ತಿಳಿಸಿದರು.
ಜೆ. ಎಸ್. ಎಸ್. ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಗೋಕಾಕ ಇವರ ವತಿಯಿಂದ ಬೆಣಚಿನಮರಡಿ(ಕೊ) ಗ್ರಾಮದಲ್ಲಿ ಹಮ್ಮಿಕೊಂಡಿದ್ದ 2025-26ನೇ ಸಾಲಿನ ಎನ್.ಎಸ್.ಎಸ್. ಘಟಕ(1 ್ಘ 2)ಗಳ ಸಂಯುಕ್ತ ಆಶ್ರಯದಲ್ಲಿ ಏರಿ್ಡಸಿದ್ದ ವಾರ್ಷಿಕ ವಿಶೇಷ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಬಿ. ಎಂ. ತುರಡಗಿ ವಹಿಸಿದ್ದರು.
ಉಪ-ಪ್ರಾಂಶುಪಾಲರಾದ ಡಾ. ಆರ್. ಎಸ್. ಬಳಿಗಾರ, ಊರಿನ ಹಿರಿಯರಾದ ಬಾಳೇಶ ಅ. ಗಿಡ್ನವರ, ಶಿಕ್ಷಕಿಯರಾದರತ್ನ ನಾಯಕ, ಗ್ರಾಮ ಪಂಚಾಯಿತಿ ಪಿ.ಡಿ.ಓ. ಅಡಿವೇಶ ಬಂಕಾಪುರ, ಕಾರ್ಯದರ್ಶಿಗಳಾದ ಭೀಮಶೆಪ್ಪ ಬುಳ್ಳಿ, ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿಗಳಾದ ಡಾ. ಸಿ. ಎ. ಮಸರಗುಪ್ಪಿ(ಘಟಕ-1), ಎಂ. ವ್ಹಿ. ಗೊರಗುದ್ದಿ(ಘಟಕ-2) ಉಪಸ್ಥಿತರಿದ್ದರು. ಕುಮಾರಿ ಲಕ್ಷ್ಮೀ ಬಾಗಡಿ ಕಾರ್ಯಕ್ರಮ ನಿರೂಪಣೆ ಮಾಡಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 