ಎನ್.ಎಸ್.ಎಸ್. ವಾಷರ್ಿಕ ಶಿಬಿರ ಉದ್ಘಾಟನೆ
ಹಾವೇರಿ, 27: ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕವು ತಾಲೂಕಿನ ಬೂದಗಟ್ಟಿ ಗ್ರಾಮದಲ್ಲಿ ಹಮ್ಮಕೊಂಡಿರುವ 2018-19 ನೇ ಸಾಲಿನ ವಾಷರ್ಿಕ ಶಿಬಿರವನ್ನು ಶಾಸಕ ನೆಹರೂ ಓಲೇಕಾರ ಉದ್ಘಾಟಿಸಿದರು. ಮಾಜಿ ಸಚಿವ ರುದ್ರಪ್ಪ ಲಮಾಣಿ ಉಪಸ್ಥಿತರಿದ್ದರು. ಕಾಲೇಜು ಒಕ್ಕೂಟದ ಕಾಯರ್ಧ್ಯಕ್ಷ ದೀಪಕ ಕೊಲ್ಲಾಪುರೆ, ಪ್ರಾಚಾರ್ಯ ಡಾ|| ಎಮ್. ಎಸ್. ಯರಗೊಪ್ಪ, ಡಾ|| ಜಗದೀಶ ಹೊಸಮನಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾಂತವ್ವ ಕುರುಬರ, ಉಪಾಧ್ಯಕ್ಷರು, ಸದಸ್ಯರು, ಭರಮಪ್ಪ ಕೋಡಿಹಳ್ಳಿ, ಮಹಾಂತೇಶ ಹೊಸಮನಿ, ಫಕ್ಕೀರೇಶ ಹೊಸಮನಿ, ಅಧಿಕಾರಿ ಪ್ರೊ. ರಮೇಶ ನಾಯ್ಕ, ಪ್ರೊ. ಎಸ್. ಎಸ್. ಸಣ್ಣಶಿವಣ್ಣನವರ ಹಾಗೂ ಎನ್.ಎಸ್.ಎಸ್. ಶಿಬಿರಾಥರ್ಿಗಳು ಪಾಲ್ಗೊಂಡಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 