ಎನ್.ಎಸ್.ಎಸ್. ವಾಷರ್ಿಕ ಶಿಬಿರ ಉದ್ಘಾಟನೆ
ಹಾವೇರಿ, 27: ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕವು ತಾಲೂಕಿನ ಬೂದಗಟ್ಟಿ ಗ್ರಾಮದಲ್ಲಿ ಹಮ್ಮಕೊಂಡಿರುವ 2018-19 ನೇ ಸಾಲಿನ ವಾಷರ್ಿಕ ಶಿಬಿರವನ್ನು ಶಾಸಕ ನೆಹರೂ ಓಲೇಕಾರ ಉದ್ಘಾಟಿಸಿದರು. ಮಾಜಿ ಸಚಿವ ರುದ್ರಪ್ಪ ಲಮಾಣಿ ಉಪಸ್ಥಿತರಿದ್ದರು. ಕಾಲೇಜು ಒಕ್ಕೂಟದ ಕಾಯರ್ಧ್ಯಕ್ಷ ದೀಪಕ ಕೊಲ್ಲಾಪುರೆ, ಪ್ರಾಚಾರ್ಯ ಡಾ|| ಎಮ್. ಎಸ್. ಯರಗೊಪ್ಪ, ಡಾ|| ಜಗದೀಶ ಹೊಸಮನಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾಂತವ್ವ ಕುರುಬರ, ಉಪಾಧ್ಯಕ್ಷರು, ಸದಸ್ಯರು, ಭರಮಪ್ಪ ಕೋಡಿಹಳ್ಳಿ, ಮಹಾಂತೇಶ ಹೊಸಮನಿ, ಫಕ್ಕೀರೇಶ ಹೊಸಮನಿ, ಅಧಿಕಾರಿ ಪ್ರೊ. ರಮೇಶ ನಾಯ್ಕ, ಪ್ರೊ. ಎಸ್. ಎಸ್. ಸಣ್ಣಶಿವಣ್ಣನವರ ಹಾಗೂ ಎನ್.ಎಸ್.ಎಸ್. ಶಿಬಿರಾಥರ್ಿಗಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 