ಕಾರವಾರ: ಬಿಜೆಪಿ ಸೇರಿದ ಎನ್ಎಸ್ಯುಐ ರಾಜ್ಯ ಸಂಚಾಲಕ ಸಿದ್ದಾರ್ಥ
ಕಾರವಾರ : ಎನ್ಎಸ್ಯುಐ ರಾಜ್ಯ ಸಂಚಾಲಕ ಸಿದ್ದಾರ್ಥ ನಾಯ್ಕ, ನಗರ ಸಭೆ ಸದಸ್ಯೆ ಸುಜಾತಾ ತಾಮ್ಸೆ, ನಗರ ಸಭೆಯ ಸ್ವತಂತ್ರ ಸದಸ್ಯೆ ಮಿನಾಕ್ಷಿ ಕೋಲ್ವೇಕರ ನಗರದ ಭಾರತೀಯ ಜನತಾ ಪಾಟರ್ಿಯ ಕಾಯರ್ಾಲಯದಲ್ಲಿ ರವಿವಾರ ಬಿಜೆಪಿಗೆ ಸೇರ್ಪಡೆಯಾದರು. ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕರಾದ ರೂಪಾಲಿ ಎಸ್ ನಾಯ್ಕ ನೇತೃತ್ವದಲ್ಲಿ ಭಾರತೀಯ ಜನತಾ ಪಾಟರ್ಿಯ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾದ ಮನೋಜ ಭಟ್, ಮಾಜಿ ಶಾಸಕ ಗಂಗಾಧರ ಭಟ್,ಜಿಲ್ಲಾ ವಕ್ತಾರಾದ ರಾಜೇಶ ನಾಯ್ಕ, ಜಿಲ್ಲಾ ಉಪಾಧ್ಯಕ್ಷ ಗಣಪತಿ ಉಳ್ವೇಕರ, ನಯನಾ ನೀಲಾವರ, ಸುಜಾತಾ ಬಾಂದೇಕರ, ನಿತೀನ್ ಪಿಕಳೆ, ನಾಗೇಶ ಕುಡರ್ೇಕರ, ಸಂದೇಶ ಶೆಟ್ಟಿ, ರಾಜೇಶ ಸಿದ್ಧರ,ಹಾಗೂ ನಗರ ಸಭೆ ಸದಸ್ಯರು,ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 