ಇಂದು ಆಯ್ಕೆಯಾದ ನೂತನ ನಿರ್ದೇಶಕರಿಗೆ ನಡಹಳ್ಳಿ ಸನ್ಮಾನ
Nadahalli honor to the new director selected today
ಇಂದು ಆಯ್ಕೆಯಾದ ನೂತನ ನಿರ್ದೇಶಕರಿಗೆ ನಡಹಳ್ಳಿ ಸನ್ಮಾನ
ತಾಳಿಕೋಟಿ 25: ಪಟ್ಟಣದ ಪ್ರತಿಷ್ಠಿತ ತಾಳಿಕೋಟಿ ಸಹಕಾರಿ ಬ್ಯಾಂಕ್ ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಆಯ್ಕೆಯಾದ 13 ಜನ ನೂತನ ನಿರ್ದೇಶಕರಿಗೆ ಮಾಜಿ ಶಾಸಕ ಎ.ಎಸ್.ಪಾಟೀಲ (ನಡಹಳ್ಳಿ) ಇವರಿಂದ ಸನ್ಮಾನ ಕಾರ್ಯಕ್ರಮ (ಜ.26) ನಡೆಯಲಿದೆ. ಸಾಯಂಕಾಲ 6:00 ಘಂಟೆಗೆ ಪಟ್ಟಣದ ಶ್ರೀ ವಿಠಲ್ ಮಂದಿರದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಮಾಜಿ ಶಾಸಕ, ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ವಹಿಸುವರು. ನೂತನ ನಿರ್ದೇಶಕರಿಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಂದಲೂ ಸನ್ಮಾನ ನಡೆಯಲಿದೆ ಕಾರಣ ಎಲ್ಲ ಅಭಿಮಾನಿ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 