ನಾಗರ ಪಂಚಮಿ: ಗೋರಂಟಿ ಕಾರ್ಯಕ್ರಮ
Nagar Panchami: Goranti programme
ಯರಗಟ್ಟಿ 27: ಸಮೀಪದ ಮುನವಳ್ಳಿ ಪಟ್ಟಣದ ಶ್ರೀ ಗಜಾನನ ವಿದ್ಯಾವರ್ಧಕ ಮತ್ತು ಜನಕಲ್ಯಾಣ ಟ್ರಸ್ಟ್ನ ಶ್ರೀ ಕುಮಾರೇಶ್ವರ ವಿದ್ಯಾ ಮಂದಿರದಲ್ಲಿ ನಾಗರ ಪಂಚಮಿ ಅಂಗವಾಗಿ ಮಣ್ಣಿನ ನಾಗಮೂರ್ತಿ ಮಾಡುವುದು ಹಾಗೂ ಗೋರಂಟಿ ಕಾರ್ಯಕ್ರಮ ಜರುಗಿತು. ಅನುರಾಧಾ ಬೆಟಗೇರಿ, ಸಾಧನಾ ಗೌಡರ, ಸುಜಾತಾ ರೇಣಕೆ, ವಿದ್ಯಾ ರೇಣಕೆ, ಶಹಾಪೂರ, ಮರಡಿಮಠ, ಹಿಂಬರಕಿ ಸೇರಿದಂತೆ ಇತರರು ಇದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 