ನಾಗರ ಪಂಚಮಿ: ಗೋರಂಟಿ ಕಾರ್ಯಕ್ರಮ
Nagar Panchami: Goranti programme
ಯರಗಟ್ಟಿ 27: ಸಮೀಪದ ಮುನವಳ್ಳಿ ಪಟ್ಟಣದ ಶ್ರೀ ಗಜಾನನ ವಿದ್ಯಾವರ್ಧಕ ಮತ್ತು ಜನಕಲ್ಯಾಣ ಟ್ರಸ್ಟ್ನ ಶ್ರೀ ಕುಮಾರೇಶ್ವರ ವಿದ್ಯಾ ಮಂದಿರದಲ್ಲಿ ನಾಗರ ಪಂಚಮಿ ಅಂಗವಾಗಿ ಮಣ್ಣಿನ ನಾಗಮೂರ್ತಿ ಮಾಡುವುದು ಹಾಗೂ ಗೋರಂಟಿ ಕಾರ್ಯಕ್ರಮ ಜರುಗಿತು. ಅನುರಾಧಾ ಬೆಟಗೇರಿ, ಸಾಧನಾ ಗೌಡರ, ಸುಜಾತಾ ರೇಣಕೆ, ವಿದ್ಯಾ ರೇಣಕೆ, ಶಹಾಪೂರ, ಮರಡಿಮಠ, ಹಿಂಬರಕಿ ಸೇರಿದಂತೆ ಇತರರು ಇದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 