ನಾಗರ ಪಂಚಮಿ: ಗೋರಂಟಿ ಕಾರ್ಯಕ್ರಮ
Nagar Panchami: Goranti programme
ಯರಗಟ್ಟಿ 27: ಸಮೀಪದ ಮುನವಳ್ಳಿ ಪಟ್ಟಣದ ಶ್ರೀ ಗಜಾನನ ವಿದ್ಯಾವರ್ಧಕ ಮತ್ತು ಜನಕಲ್ಯಾಣ ಟ್ರಸ್ಟ್ನ ಶ್ರೀ ಕುಮಾರೇಶ್ವರ ವಿದ್ಯಾ ಮಂದಿರದಲ್ಲಿ ನಾಗರ ಪಂಚಮಿ ಅಂಗವಾಗಿ ಮಣ್ಣಿನ ನಾಗಮೂರ್ತಿ ಮಾಡುವುದು ಹಾಗೂ ಗೋರಂಟಿ ಕಾರ್ಯಕ್ರಮ ಜರುಗಿತು. ಅನುರಾಧಾ ಬೆಟಗೇರಿ, ಸಾಧನಾ ಗೌಡರ, ಸುಜಾತಾ ರೇಣಕೆ, ವಿದ್ಯಾ ರೇಣಕೆ, ಶಹಾಪೂರ, ಮರಡಿಮಠ, ಹಿಂಬರಕಿ ಸೇರಿದಂತೆ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 