ಹುತ್ತಿಗೆ ಹಾಲೆರೆದು ನಾಗರ ಪಂಚಮಿ ಆಚರಣೆ
Nagara Panchami celebration: Ranebennur News
ರಾಣೇಬೆನ್ನೂರು 28: ನಗರದ ಪ್ರತಿಷ್ಠಿತ ನ್ಯಾಷನಲ್ ಪಬ್ಲಿಕ್ ಸಿ.ಬಿ.ಎಸ್.ಇ ಶಾಲೆಯಲ್ಲಿ ದಿನಾಂಕ 28ರಂದು ನಾಗ ಚತುರ್ಥಿ ಹಬ್ಬದಂದು ನಿಜವಾದ ಹುತ್ತಕ್ಕೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಾಲೆರೆಯುವುದರ ಮೂಲಕ ಅರ್ಥಪೂರ್ಣವಾದ ನಾಗರ ಪಂಚಮಿ ಹಬ್ಬವನ್ನುಆಚರಣೆ ಮಾಡುವುದರ ಮೂಲಕ ಹಬ್ಬದ ಮಹತ್ವವನ್ನು ಮತ್ತು ಹಿಂದೂಗಳ ಪವಿತ್ರವಾದ ಶ್ರಾವಣ ಮಾಸದ ಆಚರಣೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳುವುದರ ಮೂಲಕ ಸಂಸ್ಕೃತಿ ಸಂಪ್ರದಾಯ ಆಚರಣೆಯ ಕುರಿತು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 