ಹುತ್ತಿಗೆ ಹಾಲೆರೆದು ನಾಗರ ಪಂಚಮಿ ಆಚರಣೆ
Nagara Panchami celebration: Ranebennur News
ರಾಣೇಬೆನ್ನೂರು 28: ನಗರದ ಪ್ರತಿಷ್ಠಿತ ನ್ಯಾಷನಲ್ ಪಬ್ಲಿಕ್ ಸಿ.ಬಿ.ಎಸ್.ಇ ಶಾಲೆಯಲ್ಲಿ ದಿನಾಂಕ 28ರಂದು ನಾಗ ಚತುರ್ಥಿ ಹಬ್ಬದಂದು ನಿಜವಾದ ಹುತ್ತಕ್ಕೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಾಲೆರೆಯುವುದರ ಮೂಲಕ ಅರ್ಥಪೂರ್ಣವಾದ ನಾಗರ ಪಂಚಮಿ ಹಬ್ಬವನ್ನುಆಚರಣೆ ಮಾಡುವುದರ ಮೂಲಕ ಹಬ್ಬದ ಮಹತ್ವವನ್ನು ಮತ್ತು ಹಿಂದೂಗಳ ಪವಿತ್ರವಾದ ಶ್ರಾವಣ ಮಾಸದ ಆಚರಣೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳುವುದರ ಮೂಲಕ ಸಂಸ್ಕೃತಿ ಸಂಪ್ರದಾಯ ಆಚರಣೆಯ ಕುರಿತು ತಿಳಿಸಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 