ಹುತ್ತಿಗೆ ಹಾಲೆರೆದು ನಾಗರ ಪಂಚಮಿ ಆಚರಣೆ
Nagara Panchami celebration: Ranebennur News
ರಾಣೇಬೆನ್ನೂರು 28: ನಗರದ ಪ್ರತಿಷ್ಠಿತ ನ್ಯಾಷನಲ್ ಪಬ್ಲಿಕ್ ಸಿ.ಬಿ.ಎಸ್.ಇ ಶಾಲೆಯಲ್ಲಿ ದಿನಾಂಕ 28ರಂದು ನಾಗ ಚತುರ್ಥಿ ಹಬ್ಬದಂದು ನಿಜವಾದ ಹುತ್ತಕ್ಕೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಾಲೆರೆಯುವುದರ ಮೂಲಕ ಅರ್ಥಪೂರ್ಣವಾದ ನಾಗರ ಪಂಚಮಿ ಹಬ್ಬವನ್ನುಆಚರಣೆ ಮಾಡುವುದರ ಮೂಲಕ ಹಬ್ಬದ ಮಹತ್ವವನ್ನು ಮತ್ತು ಹಿಂದೂಗಳ ಪವಿತ್ರವಾದ ಶ್ರಾವಣ ಮಾಸದ ಆಚರಣೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳುವುದರ ಮೂಲಕ ಸಂಸ್ಕೃತಿ ಸಂಪ್ರದಾಯ ಆಚರಣೆಯ ಕುರಿತು ತಿಳಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 