ನಾಗರಾಜ ಕಬಾಡೆ ಅವರನ್ನು ಹೊಸ ಜಿಲ್ಲಾಧ್ಯಕ್ಷರಾಗಿ ನೇಮಕ
Nagaraj Kabade appointed as new district president
ವಿಜಯಪುರ 09: ಭೀಮ್ ರಾಜ್ಯ ದಲಿತ ಸೇವಾ ಸಮೀತಿ (ರಿ) ವತಿಯಿಂದ ಮಹತ್ವದ ಸಂಘಟನೆ ಬಲವರ್ಧನೆ ಕ್ರಮವಾಗಿ, ವಿಜಯಪುರ ಜಿಲ್ಲೆಗೆ ಹೊಸ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ನಾಗರಾಜ ಕಬಾಡೆ ಅವರನ್ನು ಭೀಮ್ ರಾಜ್ಯ ದಲಿತ ಸೇವಾ ಸಮಿತಿ (ರಿ) ವಿಜಯಪುರ ಜಿಲ್ಲಾಧ್ಯಕ್ಷರನ್ನಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ. ಅವರ ಸಾಮಾಜಿಕ ಸೇವೆ, ಸಂಘಟನೆಪರ ಕಾಳಜಿ ಹಾಗೂ ದಲಿತ ಸಮುದಾಯದ ಅಭಿವೃದ್ಧಿಗೆ ತೋರಿದ ಬದ್ಧತೆಯನ್ನು ಪರಿಗಣಿಸಿ ಈ ಮಹತ್ವದ ಜವಾಬ್ದಾರಿ ನೀಡಲಾಗಿದೆ.ಈ ನೇಮಕಾತಿಯನ್ನು ಭೀಮ್ ರಾಜ್ಯ ದಲಿತ ಸೇವಾ ಸಮಿತಿ (ರಿ) ರಾಜ್ಯಾಧ್ಯಕ್ಷರಾದ ಅಪ್ಪುರಾಜ್ ನಿಮಾದಾರ ಅವರು ಘೋಷಣೆ ಮಾಡಿದ್ದಾರೆ.ಹೊಸ ಜಿಲ್ಲಾಧ್ಯಕ್ಷರಾದ ನಾಗರಾಜ ಕಬಾಡೆ ಅವರು ಸಂಘಟನೆಯನ್ನು ಇನ್ನಷ್ಟು ಬಲಪಡಿಸಿ, ಸಮಾಜದ ಹಿತಕ್ಕಾಗಿ ಶ್ರಮಿಸುವ ವಿಶ್ವಾಸ ವ್ಯಕ್ತಪಡಿಸಲಾಗಿದೆ.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 