ನಾಗರಾಜ ಕಬಾಡೆ ಅವರನ್ನು ಹೊಸ ಜಿಲ್ಲಾಧ್ಯಕ್ಷರಾಗಿ ನೇಮಕ
Nagaraj Kabade appointed as new district president
ವಿಜಯಪುರ 09: ಭೀಮ್ ರಾಜ್ಯ ದಲಿತ ಸೇವಾ ಸಮೀತಿ (ರಿ) ವತಿಯಿಂದ ಮಹತ್ವದ ಸಂಘಟನೆ ಬಲವರ್ಧನೆ ಕ್ರಮವಾಗಿ, ವಿಜಯಪುರ ಜಿಲ್ಲೆಗೆ ಹೊಸ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ನಾಗರಾಜ ಕಬಾಡೆ ಅವರನ್ನು ಭೀಮ್ ರಾಜ್ಯ ದಲಿತ ಸೇವಾ ಸಮಿತಿ (ರಿ) ವಿಜಯಪುರ ಜಿಲ್ಲಾಧ್ಯಕ್ಷರನ್ನಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ. ಅವರ ಸಾಮಾಜಿಕ ಸೇವೆ, ಸಂಘಟನೆಪರ ಕಾಳಜಿ ಹಾಗೂ ದಲಿತ ಸಮುದಾಯದ ಅಭಿವೃದ್ಧಿಗೆ ತೋರಿದ ಬದ್ಧತೆಯನ್ನು ಪರಿಗಣಿಸಿ ಈ ಮಹತ್ವದ ಜವಾಬ್ದಾರಿ ನೀಡಲಾಗಿದೆ.ಈ ನೇಮಕಾತಿಯನ್ನು ಭೀಮ್ ರಾಜ್ಯ ದಲಿತ ಸೇವಾ ಸಮಿತಿ (ರಿ) ರಾಜ್ಯಾಧ್ಯಕ್ಷರಾದ ಅಪ್ಪುರಾಜ್ ನಿಮಾದಾರ ಅವರು ಘೋಷಣೆ ಮಾಡಿದ್ದಾರೆ.ಹೊಸ ಜಿಲ್ಲಾಧ್ಯಕ್ಷರಾದ ನಾಗರಾಜ ಕಬಾಡೆ ಅವರು ಸಂಘಟನೆಯನ್ನು ಇನ್ನಷ್ಟು ಬಲಪಡಿಸಿ, ಸಮಾಜದ ಹಿತಕ್ಕಾಗಿ ಶ್ರಮಿಸುವ ವಿಶ್ವಾಸ ವ್ಯಕ್ತಪಡಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 