ನಾಗರಾಜ ಮಲ್ಲಶೆಟ್ಟೆಪ್ಪ ಕೆಂಬಿಗೆ ಜೀವಮಾನ ಸಾಧಕ ಪ್ರಶಸ್ತಿ
Nagaraja Mallashetteppa Kembi to receive Lifetime Achievement Award
ನಾಗರಾಜ ಮಲ್ಲಶೆಟ್ಟೆಪ್ಪ ಕೆಂಬಿಗೆ ಜೀವಮಾನ ಸಾಧಕ ಪ್ರಶಸ್ತಿ
ಬ್ಯಾಡಗಿ 05: ಪಟ್ಟಣದ ಮೆಣಸಿನಕಾಯಿ ಮಾರುಕಟ್ಟೆಯ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಮೆಣಸಿನ ಕಾಯಿ ಮಾರುಕಟ್ಟೆಯಲ್ಲಿ ಸತತವಾಗಿ ಆರು ದಶಕಗಳ ಕಾಲ ಮೆಣಸಿನ ಕಾಯಿ ವ್ಯಾಪಾರ ಅಭಿವೃದ್ಧಿ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಪರೋಪಕಾರಿಯಾಗಿ ಕೆಲಸ ಮಾಡುತ್ತಿರುವ ಹಿರಿಯ ಗಣ್ಯೆ ಮೆಣಸಿನಕಾಯಿ ವರ್ತಕ ನಾಗರಾಜ ಮಲ್ಲಶೆಟ್ಟೆಪ್ಪ ಕೆಂಬಿ ಇವರಿಗೆ ವರ್ತಕರ ಸಂಘದವರು ಜೀವಮಾನ ಸಾಧಕ ಎಂಬ ಪ್ರಶಸ್ತಿಯನ್ನು ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ಮಾಲತೇಶ್ ಅರಳಿಮಟ್ಟಿ. ಕುಮಾರ್ ಗೌಡ ಪಾಟೀಲ್. ಜಗದೀಶ ರೋಣದ. ಪರಶುರಾಮ್ ಮೇಲಗಿರಿ. ಹಾಗೂ ಮೆಣಸಿನ ಕಾಯಿ ಮಾರುಕಟ್ಟೆಯ ವರ್ತಕರ ಸಂಘದ ಎಲ್ಲಾ ಸದಸ್ಯರು ಮೆಣಸಿನಕಾಯಿ ವ್ಯಾಪಾರಸ್ಥರು ಪ್ರಶಸ್ತಿಗೆ ಭಾಜನರಾದ ಕುಟುಂಬದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 