ಮೈಸೂರು ದಸರಾ ಕವಿಗೋಷ್ಠಿಗೆ ನಾಗೇಶ್ ನಾಯಕ
ಲೋಕದರ್ಶನ ವರದಿ
ಬೈಲಹೊಂಗಲ 10: ತಾಲೂಕಿನ ಉಡಿಕೇರಿಯ ರಾಮಲಿಂಗೇಶ್ವರ ಪ್ರೌಢಶಾಲೆಯ ಶಿಕ್ಷಕ, ಕವಿ ನಾಗೇಶ್ ಜೆ. ನಾಯಕ ಮೈಸೂರು ದಸರಾದಲ್ಲಿ ನಡೆಯುವ ಯುವ ಕವಿಗೋಷ್ಠಿಗೆ ಬೆಳಗಾವಿ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. 13. ಶನಿವಾರದಂದು 10-30 ಕ್ಕೆ ಮೈಸೂರಿನ ರಾಣಿ ಬಹಾದ್ದೂರ ಅಡಿಟೋರಿಯಮ್ನಲ್ಲಿ ಖ್ಯಾತ ಕವಯಿತ್ರಿ ಕೆ. ಷರೀಫಾ ಉದ್ಘಾಟಿಸಲಿರುವ ಕವಿಗೋಷ್ಠಿಯಲ್ಲಿ ಕವಿತೆ ವಾಚನ ಮಾಡಲಿದ್ದಾರೆ. ನಾಗೇಶ್ ನಾಯಕ ಈಗಾಗಲೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಕಿತ್ತೂರು ಉತ್ಸವ, ರನ್ನ ಉತ್ಸವ, ಹಂಪಿ ಉತ್ಸವ, ಬೀದರ ಉತ್ಸವ, ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಕವಿತೆ ವಾಚನ ಮಾಡಿ ಕಾವ್ಯ ಪ್ರತಿಭೆ ಮೆರೆದಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 