ನಕ್ಷತ್ರ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ
Nakshatra Women and Children's Hospital inaugurated
ಹುಬ್ಬಳ್ಳಿ 30: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಹೊಸದಾಗಿ ಪ್ರಾರಂಭಗೊಂಡ ನಕ್ಷತ್ರ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ಶುಭ ಸಂದರ್ಭದಲ್ಲಿ ಖ್ಯಾತ ನುರಿತ ತಜ್ಞ ವೈದ್ಯರಾದ ಡಾ. ವಿನಯ ದೀಪಾಲಿ ಹಾಗೂ ಡಾ. ವೀರಣ್ಣ ಮುಧೋಳ ಅವರಿಗೆ ಸಸಿ ನೀಡಿ ಅಭಿನಂದಿಸಲಾಯಿತು. ಶುಭ ಕೋರಿದರು.
ಸೋಹನ ಸುರೇಶ ಹೊರಕೇರಿ, ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ) ರಾಜ್ಯ ಘಟಕದ ಮಾಜಿ ಉಪಾಧ್ಯಕ್ಷ, ಪಾಲಿಕೆ ನಿವೃತ್ ಆರೋಗ್ಯ ಅಧಿಕಾರಿ ಡಾ.ವಿ.ಬಿ.ನಿಟಾಲಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಡಾ. ಕೈವಲ್ಯಾ ದೀಪಾಲಿ, ಡಾ. ರಶ್ಮಿ ದೇಸಾಯಿ, ಡಾ. ಶ್ವೇತಾ ವೇರ್ಣಕರ, ಅಣೆಕಟ್ಟು ಇಂಜಿನಿಯರಿಂಗ್ ತಜ್ಞರಾದ ಡಾ. ಶರದ್ ಜೋಶಿ, ಹಿರಿಯರಾದ ಎಂ.ವಿ.ಗೊಂಗಡಶೆಟ್ಟಿ, ಕೆ.ಎಸ್.ಇನಾಮತಿ, ಎಂ.ಬಿ.ಕಟ್ಟಿ, ಮುಂತಾದವರು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 