ದಯಾಮರಣ ಕೋರಿದ ರಾಜೀವ್ ಗಾಂಧಿ ಹತ್ಯೆ ಆರೋಪಿ ನಳಿನಿ
Nalini
ಚೆನ್ನೈ, ನ 30-ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಏಳು ಆರೋಪಿಗಳಲ್ಲಿ ಒಬ್ಬರಾದ ನಳಿನಿ, ತಮ್ಮ ಮತ್ತು ಪತಿ ಮುರುಗನ್ ಅಲಿಯಾಸ್ ಶ್ರೀಹರನ್ ಅವರ ದಯಾಮರಣಕ್ಕೆ ಅನುಮತಿ ಕೋರಿದ್ದಾರೆ.
ತಾವು ಕಳೆದ 28 ವರ್ಷಗಳಿಂದ ಸಜಾಬಂಧಿಯಾಗಿರುವ ವೆಲ್ಲೂರು ಜೈಲಾಧಿಕಾರಿಗಳು ತಮ್ಮನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ. ಆದ್ದರಿಂದ ದಯಾಮರಣ ನೀಡಬೇಕು ಎಂದು ಕೋರಿ ನಳಿನಿ ಅವರು ಪ್ರಧಾನಿ ನರೇಂದ್ರ ಮೋದಿ, ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಮರೇಷ್ ಪ್ರತಾಪ್ ಸಹಿ ಮತ್ತು ಗೃಹ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 