ನಾಮದೇವ ಸಿಂಪಿ ಸಮಾಜದ ಕುಟುಂಬ ಸಮ್ಮೇಳನ ಕಾರ್ಯಕ್ರಮ
Namdev Simpi Society Family Conference Program
ಹಾವೇರಿ 12 : ನಗರದಲ್ಲಿ ಸಂತ ಶಿರೋಮಣಿ ನಾಮದೇವ ಸಿಂಪಿ ಸಮಾಜ ಹಾವೇರಿ ಘಟಕದ ಕುಟುಂಬ ಸಮ್ಮೇಳನ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ನಾಮದೇವ ಸಿಂಪಿ ಸಮಾಜದ ಅಧ್ಯಕ್ಷರಾದ ಹ.ಭ.ಪ ನಾರಾಯಣ ಕೋಪರ್ಡೆ, ರಾಜ್ಯ ಮಹಿಳಾ ಅಧ್ಯಕ್ಷರಾದ ಡಾಽಽ ನಯನಾ ಭಸ್ಮೆ,ರಾಜ್ಯ ಪ್ರಧಾನ ಕಾರ್ಯದಶಿಗಳಾದ ಮುರಳಿಧರ್ ಹಾಸಿಲ್ಕರ್,ರಾಜ್ಯ ಸಂಘಟನಾ ಕಾರ್ಯದಶಿಗಳಾದ ರಾಜೇಶ್ ಮೈಸೂರ್.ಹಾವೇರಿ ನಾಮದೇವ್ ಸಿಂಪಿ ಸಮಾಜದ ಅಧ್ಯಕ್ಷರಾದ ರಮೇಶ್ ಮಳೋದೆ,ಉಪಾಧ್ಯಕ್ಷರಾದ ವಿನಾಯಕ್ ಮಳೋದೆ, ಕಾರ್ಯದಶಿಗಳಾದ ಮುಕುಂದ ಗಂಜಿಗಟ್ಟಿ, ಮಹಿಳಾ ಅಧ್ಯಕ್ಷರಾದ ಶ್ರೀಮತಿ ಪುಷ್ಪ ಬಗಾಡೆ ಹಾಗೂ ಸದಸ್ಯರು ಭಾಗವಹಿಸಿದ್ದರು.ಸಭೆಯಲ್ಲಿ ನಾಮದೇವ್ ಸಿಂಪಿ ಸಮಾಜದ ಸಂಘಟನೆಗಾಗಿ ಹಾಗೂ ಸಮಾಜದ ಅಭಿವೃದ್ಧಿಗೆ ಮಹತ್ವ ಕೊಡಲಾಯಿತು. ಸಭೆಯಲ್ಲಿ ಹಾವೇರಿ ಜಿಲ್ಲಾ ನಾಮದೇವ ಸಿಂಪಿ ಸಮಾಜದ ಅಧ್ಯಕ್ಷರಾಗಿ ಜಗದೀಶ್ ಪಾಸ್ತೇಯವರನ್ನು ಆಯ್ಕೆ ಮಾಡಲಾಯಿತು.
ನೂತನ ಪದಾಧಿಕಾರಿಗಳನ್ನು ಹಾಗೂ ಗಣ್ಯರನ್ನು ಗೌರವಿಸಿ ಸನ್ಮಾನಿಸಲಾಯಿತು.ಸಭೆಯಲ್ಲಿ ರವಿರಾಜ್ ಕೋಪರ್ಡೆ ಹಾಗೂ ಶ್ರೀಮತಿ ಸುಜಾತ ಕೋಪರ್ಡೆ ಕಾರ್ಯಕ್ರಮ ನಿರೂಪಿಸಿದರು. ರಾಘವೇಂದ್ರ ಬೊಂಗಳೆ ವಂದಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 