ನಾಮದೇವ ಸಿಂಪಿ ಸಮಾಜದ ಕುಟುಂಬ ಸಮ್ಮೇಳನ ಕಾರ್ಯಕ್ರಮ
Namdev Simpi Society Family Conference Program
ಹಾವೇರಿ 12 : ನಗರದಲ್ಲಿ ಸಂತ ಶಿರೋಮಣಿ ನಾಮದೇವ ಸಿಂಪಿ ಸಮಾಜ ಹಾವೇರಿ ಘಟಕದ ಕುಟುಂಬ ಸಮ್ಮೇಳನ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ನಾಮದೇವ ಸಿಂಪಿ ಸಮಾಜದ ಅಧ್ಯಕ್ಷರಾದ ಹ.ಭ.ಪ ನಾರಾಯಣ ಕೋಪರ್ಡೆ, ರಾಜ್ಯ ಮಹಿಳಾ ಅಧ್ಯಕ್ಷರಾದ ಡಾಽಽ ನಯನಾ ಭಸ್ಮೆ,ರಾಜ್ಯ ಪ್ರಧಾನ ಕಾರ್ಯದಶಿಗಳಾದ ಮುರಳಿಧರ್ ಹಾಸಿಲ್ಕರ್,ರಾಜ್ಯ ಸಂಘಟನಾ ಕಾರ್ಯದಶಿಗಳಾದ ರಾಜೇಶ್ ಮೈಸೂರ್.ಹಾವೇರಿ ನಾಮದೇವ್ ಸಿಂಪಿ ಸಮಾಜದ ಅಧ್ಯಕ್ಷರಾದ ರಮೇಶ್ ಮಳೋದೆ,ಉಪಾಧ್ಯಕ್ಷರಾದ ವಿನಾಯಕ್ ಮಳೋದೆ, ಕಾರ್ಯದಶಿಗಳಾದ ಮುಕುಂದ ಗಂಜಿಗಟ್ಟಿ, ಮಹಿಳಾ ಅಧ್ಯಕ್ಷರಾದ ಶ್ರೀಮತಿ ಪುಷ್ಪ ಬಗಾಡೆ ಹಾಗೂ ಸದಸ್ಯರು ಭಾಗವಹಿಸಿದ್ದರು.ಸಭೆಯಲ್ಲಿ ನಾಮದೇವ್ ಸಿಂಪಿ ಸಮಾಜದ ಸಂಘಟನೆಗಾಗಿ ಹಾಗೂ ಸಮಾಜದ ಅಭಿವೃದ್ಧಿಗೆ ಮಹತ್ವ ಕೊಡಲಾಯಿತು. ಸಭೆಯಲ್ಲಿ ಹಾವೇರಿ ಜಿಲ್ಲಾ ನಾಮದೇವ ಸಿಂಪಿ ಸಮಾಜದ ಅಧ್ಯಕ್ಷರಾಗಿ ಜಗದೀಶ್ ಪಾಸ್ತೇಯವರನ್ನು ಆಯ್ಕೆ ಮಾಡಲಾಯಿತು.
ನೂತನ ಪದಾಧಿಕಾರಿಗಳನ್ನು ಹಾಗೂ ಗಣ್ಯರನ್ನು ಗೌರವಿಸಿ ಸನ್ಮಾನಿಸಲಾಯಿತು.ಸಭೆಯಲ್ಲಿ ರವಿರಾಜ್ ಕೋಪರ್ಡೆ ಹಾಗೂ ಶ್ರೀಮತಿ ಸುಜಾತ ಕೋಪರ್ಡೆ ಕಾರ್ಯಕ್ರಮ ನಿರೂಪಿಸಿದರು. ರಾಘವೇಂದ್ರ ಬೊಂಗಳೆ ವಂದಿಸಿದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 