ಜೆ.ಎಸ್.ಎಸ್ ನಲ್ಲಿ ಣಮೋಕಾರ ಮಂತ್ರ ಪಠಣ ಕಾರ್ಯಕ್ರಮ
Namokara Mantra chanting program at JSS
ಧಾರವಾಡ 09: ವಿಶ್ವ ಣಮೋಕಾರ ಮಂತ್ರಪಠಣ ದಿನದ ಅಂಗವಾಗಿ ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಉತ್ಸವ ಸಭಾಭವನದಲ್ಲಿ ಣಮೋಕಾರ ಮಂತ್ರ ಪಠಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾಯಕ್ರ್ರಮವನ್ನು ಜೆ.ಎಸ್.ಎಸ್ ನ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಉದ್ಘಾಟಿಸಿದರು. ಈ ಕಾಯಕ್ರಮದಲ್ಲಿ 300ಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ಡಾ. ಬಿ.ಎನ್.ಭಾವಿಯವರು ಣಮೋಕಾರ ಮಂತ್ರದ ಮಹತ್ವವನ್ನು ತಿಳಿಸಿದರು. ಮಹಾವೀರ ಉಪಾದ್ಯೆ ಕಾರ್ಯಕ್ರಮ ನಿರೂಪಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 