ಪಟ್ಟಣದಲ್ಲಿ ನಂದಿ ರಥಯಾತ್ರೆ
Nandi Rath Yatra in the town
ಪಟ್ಟಣದಲ್ಲಿ ನಂದಿ ರಥಯಾತ್ರೆ
ಶಿಗ್ಗಾವಿ 14: ಪಟ್ಟಣದ ಗೋಸೇವಾ ಗತಿವಿಧಿ ಕರ್ನಾಟಕ, ರಾಧಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ವತಿಯಿಂದ ಆಯೋಜಿಸಿದ ಗೋರಕ್ಷಾ ರಥಯಾತ್ರೆಯನ್ನು ಶಿಗ್ಗಾವಿಯ ಪ್ರವಾಸಿ ಮಂದಿರದ ಹತ್ತಿರ ಸ್ವಾಗತಿಸಿ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾಂತೇಶ ಅದರಗುಂಚಿ, ಮಂಜು ಗೌಳಿ,ಪ್ರತಿಕ ಕೊಳೇಕರ, ಮಹದೇವ ಅಡರಕಟ್ಟಿ, ಸಚಿನ ಮಡಿವಾಳರ, ಅಮಿತ ಬಿಂದಲಗಿ, ಶಿವು ವನಹಳ್ಳಿ, ರವಿ ಹೊನ್ನಣ್ಣವರ ಸೇರಿದಂತೆ ಗೋವು ಅಭಿಮಾನಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 