'ನಾರನಗೌಡ ಉತ್ತಂಗಿಗೆ ಜಿಲ್ಲಾ ಸಹ ಸಂಚಾಲಕ ಜವಾಬ್ದಾರಿ'
Naranagowda Utthangi is the district co-convener
ಲೋಕದರ್ಶನ ವರದಿ
ಮಹಾಲಿಂಗಪುರ 17 : ಸ್ಥಳೀಯ ನಿವಾಸಿ, ಹೊಸ ದಿಗಂತ ಪತ್ರಿಕೆಯ ವರದಿಗಾರ, ರಾಷ್ಟ್ರೋತ್ಥಾನ ಪರಿಷತ್ ಪ್ರಶಿಕ್ಷಣ ಭಾರತಿ ಸಂಪನ್ಮೂಲ ವ್ಯಕ್ತಿ ನಾರನಗೌಡ ಉತ್ತಂಗಿ ಇವರಿಗೆ ರಾಷ್ಟ್ರೋತ್ಥಾನ ಪರಿಷತ್ತಿನ ಬಾಗಲಕೋಟ ಜಿಲ್ಲಾ ಸಹ ಸಂಚಾಲಕರಾಗಿ ಜವಾಬ್ದಾರಿ ನೀಡಲಾಗಿದೆ.
ಜವಾಬ್ದಾರಿ ನೀಡಿದ ರಾಜ್ಯ ಸಂಚಾಲಕ ಬಸವರಾಜ ಟಿ.ಎಸ್. ರಾಷ್ಟ್ರೋತ್ಥಾನ ಪರಿಷತ್ತಿನ ಶಿಕ್ಷಣ , ಸಾಹಿತ್ಯ, ಆರೋಗ್ಯ, ಸೇವಾ ಕಾರ್ಯಗಳಲ್ಲಿ ನಿರಂತರ ತೊಡಗಿ ಜಿಲ್ಲೆಯಾದ್ಯಂತ ಯಶಸ್ವಿಗೊಳಿಸಲು ಸಂಘಟನೆ, ಆಯೋಜನೆ, ಅನುಷ್ಠಾನದೊಂದಿಗೆ ರಾಷ್ಟ್ರೋತ್ಥಾನ ಪರಿಷತ್ತಿನ 60 ನೇ ವರ್ಷಾಚರಣೆ ರಾಷ್ಟ್ರೀಯ ಸ್ವಯಂಸೇವಕ ಸಂಘದ 100ನೇ ವರ್ಷಾಚರಣೆ ಸಂದರ್ಭದ ಯೋಜನೆಗಳು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಅವಿರತ ಶ್ರಮಿಸಲು ತಿಳಿಸಿದ್ದಾರೆ. ವಿಭಾಗ ಸಂಯೋಜಕ ಶ್ರೀನಿವಾಸ ಪಾಟೀಲ ಜವಾಬ್ದಾರಿ ಹಸ್ತಾಂತರಿಸಿದರು.
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್ 