ನರಸಣ್ಣ ಬಂಗಾರಯ್ಯ ಅವರಿಗೆ ಪಿಎಚ್ಡಿ ಪದವಿ
Narasanna Bangaraiah receives PhD degree
ಬಳ್ಳಾರಿ 03: ಬಳ್ಳಾರಿಯ ನರಸಣ್ಣ ಬಂಗಾರಯ್ಯ ಅವರಿಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ಘೋಷಿಸಿದೆ.
ನರಸಣ್ಣ ಬಂಗಾರಯ್ಯ ಅವರು ಕರ್ನಾಟಕ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಸ್ನಾತಕೋತ್ತರ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ.ರಮೇಶ್ ಆರ್.ನಾಯ್ಕ ಅವರ ಮಾರ್ಗದರ್ಶನದಲ್ಲಿ ‘ಇವ್ಯಾಲ್ಯುಯೇಶನ್ ಆಫ್ ಯುಸರ್ಸ ಸ್ಯಾಟಿಸ್ಫ್ಯಾಕ್ಷನ್ ವಿಥ್ ಲೈಬ್ರರಿ ರಿಸೊಸರ್ಸ್ ಆಂಡ್ ಸರ್ವಿಸಸ್ ಆಫ್ ಯುನಿವರ್ಸಿಟಿಸ್ ಆಫ್ ಹಾರ್ಟಿಕಲ್ಚರಲ್ ಸೈನ್ಸಸ್ ಇನ್ ಕರ್ನಾಟಕ ಸ್ಟೇಟ್: ಎ ಸರ್ವೇ’ ಎಂಬ ಮಹಾಪ್ರಬಂಧ ಮಂಡಿಸಿದ್ದಕ್ಕೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ನೀಡಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 