ಡಿಸಿಪಿಯಾಗಿ ಭಡ್ತಿ: ನಾರಾಯಣ ಬರಮನಿಯವರಿಗೆ ಅಭಿನಂದನೆಗಳ ಸುರಿಮಳೆ
Narayana Baramani receives a shower of congratulations on his promotion to DCP
ಬೆಳಗಾವಿ 27: ಬೆಳಗಾವಿ ಮಹಾನಗರದ ಕಾನೂನು ಸುವ್ಯವಸ್ಥೆಯ ಉಪ ಪೊಲೀಸ್ ಆಯುಕ್ತರಾಗಿ ಭಡ್ತಿ ಹೊಂದಿ ಅಧಿಕಾರ ಸ್ವೀಕರಿಸಿದ ಡಿಸಿಪಿ ನಾರಾಯಣ ಬರಮನಿ ಅವರಿಗೆ ಆತ್ಮೀಯರು , ಹಿತೈಷಿಗಳಿಂದ ಅಭಿನಂದನೆಗಳ ಸುರಿಮಳೆ ಆಗುತ್ತಿದೆ.
ದಿನಾಲು ಅನೇಕ ಗಣ್ಯರು, ಹಿತೈಷಿಗಳು , ಆತ್ಮೀಯರು ಉಪ ಪೊಲೀಸ್ ಆಯುಕ್ತರ ಕಾರ್ಯಾಲಯಕ್ಕೆ ಆಗಮಿಸಿ ಸತ್ಕರಿಸಿ ಗೌರವಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಮತೀರ್ಥ ನಗರ ಬಸವೇಶ್ವರ ಬಡಾವಣೆ , ರುಕ್ಮಿಣಿ ನಗರ ನಿವಾಸಿಗಳು ರವಿವಾರ ಶಾಲು ಹೊದಿಸಿ ಗೌರವಿಸಿದರು.
ನಿರುಪಾದಯ್ಯ ಕಲ್ಲೋಳಿ ಮಠ , ಡಾ. ಕೇದಾರೇಶ್ವರ, ವಿಠ್ಠಲ ಬಡಿಗೇರ, ಗೋಪಾಲ ಖಟಾವಕರ, ಎ.ಬಿ . ಕಾಂಬಳೆ, ಪವನ ಖಟಾವಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ, 