ಡಿಸಿಪಿಯಾಗಿ ಭಡ್ತಿ: ನಾರಾಯಣ ಬರಮನಿಯವರಿಗೆ ಅಭಿನಂದನೆಗಳ ಸುರಿಮಳೆ
Narayana Baramani receives a shower of congratulations on his promotion to DCP
ಬೆಳಗಾವಿ 27: ಬೆಳಗಾವಿ ಮಹಾನಗರದ ಕಾನೂನು ಸುವ್ಯವಸ್ಥೆಯ ಉಪ ಪೊಲೀಸ್ ಆಯುಕ್ತರಾಗಿ ಭಡ್ತಿ ಹೊಂದಿ ಅಧಿಕಾರ ಸ್ವೀಕರಿಸಿದ ಡಿಸಿಪಿ ನಾರಾಯಣ ಬರಮನಿ ಅವರಿಗೆ ಆತ್ಮೀಯರು , ಹಿತೈಷಿಗಳಿಂದ ಅಭಿನಂದನೆಗಳ ಸುರಿಮಳೆ ಆಗುತ್ತಿದೆ.
ದಿನಾಲು ಅನೇಕ ಗಣ್ಯರು, ಹಿತೈಷಿಗಳು , ಆತ್ಮೀಯರು ಉಪ ಪೊಲೀಸ್ ಆಯುಕ್ತರ ಕಾರ್ಯಾಲಯಕ್ಕೆ ಆಗಮಿಸಿ ಸತ್ಕರಿಸಿ ಗೌರವಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಮತೀರ್ಥ ನಗರ ಬಸವೇಶ್ವರ ಬಡಾವಣೆ , ರುಕ್ಮಿಣಿ ನಗರ ನಿವಾಸಿಗಳು ರವಿವಾರ ಶಾಲು ಹೊದಿಸಿ ಗೌರವಿಸಿದರು.
ನಿರುಪಾದಯ್ಯ ಕಲ್ಲೋಳಿ ಮಠ , ಡಾ. ಕೇದಾರೇಶ್ವರ, ವಿಠ್ಠಲ ಬಡಿಗೇರ, ಗೋಪಾಲ ಖಟಾವಕರ, ಎ.ಬಿ . ಕಾಂಬಳೆ, ಪವನ ಖಟಾವಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 