ಡಿಸಿಪಿಯಾಗಿ ಭಡ್ತಿ: ನಾರಾಯಣ ಬರಮನಿಯವರಿಗೆ ಅಭಿನಂದನೆಗಳ ಸುರಿಮಳೆ
Narayana Baramani receives a shower of congratulations on his promotion to DCP
ಬೆಳಗಾವಿ 27: ಬೆಳಗಾವಿ ಮಹಾನಗರದ ಕಾನೂನು ಸುವ್ಯವಸ್ಥೆಯ ಉಪ ಪೊಲೀಸ್ ಆಯುಕ್ತರಾಗಿ ಭಡ್ತಿ ಹೊಂದಿ ಅಧಿಕಾರ ಸ್ವೀಕರಿಸಿದ ಡಿಸಿಪಿ ನಾರಾಯಣ ಬರಮನಿ ಅವರಿಗೆ ಆತ್ಮೀಯರು , ಹಿತೈಷಿಗಳಿಂದ ಅಭಿನಂದನೆಗಳ ಸುರಿಮಳೆ ಆಗುತ್ತಿದೆ.
ದಿನಾಲು ಅನೇಕ ಗಣ್ಯರು, ಹಿತೈಷಿಗಳು , ಆತ್ಮೀಯರು ಉಪ ಪೊಲೀಸ್ ಆಯುಕ್ತರ ಕಾರ್ಯಾಲಯಕ್ಕೆ ಆಗಮಿಸಿ ಸತ್ಕರಿಸಿ ಗೌರವಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಮತೀರ್ಥ ನಗರ ಬಸವೇಶ್ವರ ಬಡಾವಣೆ , ರುಕ್ಮಿಣಿ ನಗರ ನಿವಾಸಿಗಳು ರವಿವಾರ ಶಾಲು ಹೊದಿಸಿ ಗೌರವಿಸಿದರು.
ನಿರುಪಾದಯ್ಯ ಕಲ್ಲೋಳಿ ಮಠ , ಡಾ. ಕೇದಾರೇಶ್ವರ, ವಿಠ್ಠಲ ಬಡಿಗೇರ, ಗೋಪಾಲ ಖಟಾವಕರ, ಎ.ಬಿ . ಕಾಂಬಳೆ, ಪವನ ಖಟಾವಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 