ನರಸಿಂಗಪೂರ: ವಿವಿಧ ಕಾಮಗಾರಿಗಳಿಗೆ ಚಾಲನೆ
ಯಮಕನಮರಡಿ 9: ಸಮೀಪದ ನರಸಿಂಗಪೂರ ಗ್ರಾಮದಲ್ಲಿ ಗುರುವಾರ ದಿ,9 ರಂದು ವಿವಿಧ ಕಾಮಗಾರಿಗಳಿಗೆ ಯಮಕನಮರಡಿ ಶಾಸಕರಾದ ಸತೀಶ ಜಾರಕಿಹೋಳಿ ಚಾಲನೆ ನೀಡಿದರು 2019-20 ನೇಯ ಸಾಲಿನ 5054-04-337-001-422 ಎಸ,ಸಿ,ಪಿ ಯೋಜನೆಯಡಿಯಲ್ಲಿ ಗ್ರಾಮದ ಎಸ್,ಸಿ, ಕಾಲನಿಯಲ್ಲಿ ಸುಮಾರು 15 ಲಕ್ಷ ರೂಗಳ ವೆಚ್ಚದಲ್ಲಿ ರಸ್ತೆ ಕಾಮಗಾರಿ, ನೀರಿನ ಟ್ಯಾಂಕ, ಅದರಂತೆ ನರಸಿಂಗಪೂರ ಗ್ರಾಮದ ಎಸ್,ಸಿ,ಕಾಲನಿಯಲ್ಲಿ ಕಾಂಕ್ರೀಟ್ ರಸ್ತೆ ನಿಮರ್ಾಣ ಕಾಮಗಾರಿಗೆ 1500000.00 ರೂ ಗಳಲ್ಲಿ, 2016-17 ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ ನೂತನವಾಗಿ ನಿಮರ್ಿಸಿದ ಡಾ||ಬಿ.ಆರ್,ಅಂಬೇಡ್ಕರ ಭವನವನ್ನು ಉದ್ಘಾಟಿಸಿದರು, ಈ ಸಂದರ್ಭದಲ್ಲಿ ದಡ್ಡಿ ಜಿಲ್ಲಾ ಪಂಚಾಯತನ ಸದಸ್ಯೆ ಶ್ರೀಮತಿ ಮುನಿಷಾ ಪಾಟೀಲ, ತಾ,ಪಂ,ಸದಸ್ಯರಾದ ಸುರೇಶ ಬೆಣ್ಣಿ, ಗ್ರಾಮ ಪಂಚಾಯತನ ಅಧ್ಯಕ್ಷೆ ಸುನೀತಾ ಹರಿಜನ, ಲಕ್ಷ್ಮಣ ಮೇಕಳಿ, ಪ್ರವಿಣ ಚೌಗಲಾ, ಸುನೀಲ ಹುಕ್ಕೆರಿ ಶಿವಾನಂದ ರಾಠೋಡ ಮುಂತಾದವರು ಸುತ್ತಲ್ಲಿನ ಗ್ರಾಮದ ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 